ಕಲಬುರಗಿ: ವಿಧಾನ ಪರಿಷತ್ ನೂತನವಾಗಿ ಸದಸ್ಯರಾಗಿ ಪ್ರಪ್ರಥಮ ಬಾರಿಗೆ ಕಲಬುರಗಿ ನಗರಕ್ಕೆ ಆಗಮಿಸಿದ ಜಗದೇವ ಗುತ್ತೇದಾರ ಅವರಿಗೆ ಮಹಾನಗರ ಪಾಲಿಕೆ ಸದಸ್ಯರಾದ ಪ್ರಕಾಶ ಕಪನೂರ, ಶಿವನಂದ ಹೊನಗುಂಟಿ, ಜಗನಾಥ ಜಮಾದಾರ ಅವರು ಸನ್ಮಾನಿಸಿದರು.
ವಾಡಿ: ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರು,ಮಾಜಿ ಶಿಕ್ಷಣ ಸಚಿವರು ಹಾಗು ಕೊಳ್ಳೇಗಾಲದ ಮಾಜಿ ಶಾಸಕರಾದ…
ಕಲಬುರಗಿ: ದಕ್ಷ ಮಹಿಳಾ ಅಧಿಕಾರಿಯಾಗಿರುವ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ವಿರುದ್ಧ ಇತ್ತೀಚೆಗೆ ಕೆಲವರು ಇಲ್ಲಸಲ್ಲದ ಆರೋಪ…
ಬೆಂಗಳೂರು: ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಗ ಗ್ರಾಹಕರಿಗೆ ಅಕ್ಷರಶಃ ಬೆಲೆಯೇರಿಕೆಯ ವಿಷವುಣಿಸುತ್ತಿದೆ. ಹಾಲು ಉತ್ಪಾದಕರಿಗೆ…
ಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸುವ ನಮೂನೆ 50, 53 ಹಾಗೂ 57 ಬಗರ್ ಹುಕುಂ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ…
ಗೊಬ್ಬೂರನಲ್ಲಿ ಮಹಿಳಾ ಅರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ ಕಲಬುರಗಿ; ಮಹಿಳೆಯರು ಶಿಕ್ಷಿತರಾಗಿ ತಮ್ಮ ಹಕ್ಕುಗಳ ಪಡೆಯಬೇಕು. ಜೊತೆಗೆ ಪರುಷ ಪ್ರಧಾನವಾದ…
ಕಲಬುರಗಿ; ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಬಲಿಷ್ಠ ರಾಷ್ಟ್ರ ಕಟ್ಟಲು ಸಹಕಾರಿಗುತ್ತದೆ ಎಂದು ಶ್ರೀನಿವಾಸ ಸರಡಗಿ ಪೂಜ್ಯರಾದ ಡಾ. ರೇವಣಸಿದ್ದ ಶಿವಾಚಾರ್ಯರು…