ಡಾ.ಚಿ. ಸಿ .ನಿಂಗಣ್ಣ ಪ್ರಾಂಶುಪಾಲರಾಗಿ ಭಡ್ತಿ: ಅಭಿನಂದನೆ

0
36

ಕಲಬುರಗಿ: ಸಂತ ಜೋಸೆಫ್ ಪದವಿಪೂರ್ವ ಕಾಲೇಜಿನ ಉಪಪ್ರಾಂಶು ಪಾಲರಾಗಿದ್ದ ಹಿರಿಯ ಸಾಹಿತಿ ಜಾನಪದ ವಿದ್ವಾಂಸ ಡಾ. ಜಿಸಿ ನಿಂಗಣ್ಣ ಪ್ರಾಂಶುಪಾಲರ ಹುದ್ದೆಗೆ ಭರ್ತಿ ಹೊಂದಿದ್ದು ಅವರಿಗೆ ಬ್ರಹ್ಮ ಶ್ರೀ ನಾರಾಯಣ ಗುರು ಟ್ರಸ್ಟ್ ನ ಅಧ್ಯಕ್ಷರಾದ ವೆಂಕಟೇಶ್ ಕಡೇಚೂರ್ ಸೇರಿದಂತೆ ಗಣ್ಯರ ಅಭಿನಂದನೆ ಸಲ್ಲಿಸಿದ್ದಾರೆ.

ಸಂತ ಜೋಸೆಫ್ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಕಳೆದ 16 ವರ್ಷಗಳಿಂದ ಉಪ ಪ್ರಾಂಶುಪಾಲರಾಗಿ ತೃತೀಯ ಸೇವೆ ಸಲ್ಲಿಸಿದ ಡಾ. ನಿಂಗಣ್ಣ ಅವರಿಗೆ ಕಾಲೇಜಿನ ಪ್ರಾಂಶುಪಾಲರಾಗಿ ಇತ್ತೀಚೆಗೆ ಬರ್ತೀನಿ ನೀಡಲಾಗಿತ್ತು. ನಿಂಗಣ್ಣ ಅವರು ಕಲ್ಬುರ್ಗಿ ಹಾಗಾದರೆ ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದು ಇವರಿಗೆ ಸುಮಾರು 40ರಷ್ಟು ಕೃತಿಗಳನ್ನು ಹೊರ ತಂದಿದ್ದಾರೆ.

Contact Your\'s Advertisement; 9902492681

ಕಲಬುರಗಿ ಜಿಲ್ಲಾ ಮಟ್ಟದ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರಾದ ಇವರು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿಗೂ ಕೂಡ ಭಾಜನರಾಗಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನಿಂಗಣ್ಣ ಪ್ರಾಂಶುಪಾಲ ಹುದ್ದೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಕೊಡುಗೆ ನೀಡಲಿ ಎಂದು ವೆಂಕಟೇಶ್ ಕಡೇಚೂರ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಲ್ಬುರ್ಗಿ ಆಕಾಶವಾಣಿಯ ನಿವೃತ್ತ ಹಿರಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ. ಸದಾನಂದ ಪೆರ್ಲ, ಉದ್ಯಮಿ ಬಸವರಾಜ್ ಕುಪೇಂದ್ರ ಗುತ್ತೇದಾರ್ ಹಾಗೂ ಕಲಬುರಗಿ ಪೊಲೀಸ್ ಆಯುಕ್ತರ ಕಚೇರಿಯ ಆಪ್ತ ಸಹಾಯಕರಾದ ವಿಶ್ವರಾಜ್ ಕೌಂಟೆ ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here