ಬಿಸಿ ಬಿಸಿ ಸುದ್ದಿ

ಶಾಂತಪ್ಪ ಕೊಡಲಗಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮಾಡಿ

ಕಲಬುರಗಿ: 20 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಪ್ರಮಾಣಿಕವಾಗಿ ದುಡಿಯುತ್ತಾ ಎಲ್ಲಾ ಸಮಾಜದವರೊಡನೆ ಒಳ್ಳೆ ಒಡನಾಟ ಉಳ್ಳವರು ಕಾಂಗ್ರೆಸ್ ಪಕ್ಷಕ್ಕೆ ಇವರ ಸೇವೆ ಬಹಳಷ್ಟು ಇದೆ ಹಾಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಶಾಂತಪ್ಪ ಕೂಡಲಗಿ ಅವರನ್ನು ನೇಮಕ ಮಾಡಬೇಕೆಂದು ಎಮ್ ಆರ್ ಸೌದಾಗರ್ ಸಾಥಖೇಡ ಮನವಿ ಮಾಡಿದ್ದಾರೆ.

ಯಡ್ರಾಮಿ ಹಾಗೂ ಜೇವರ್ಗಿ ತಾಲೂಕಿನ ಬಡವರು ಹಾಗೂ ಯುವಕರಿಗೆ ಒಳ್ಳೆಯ ರೀತಿನಿಂದ ಅವರು ಸಹಾಯ ಮಾಡುತ್ತಿದ್ದರು ಮತ್ತು ತಾಲೂಕಿನಲ್ಲಿ ಯಾವುದೇ ಕಾರ್ಯಕ್ರಮ ಇಟ್ಟರೂ ಕೂಡ ತಪ್ಪದೇ ಆ ಕಾರ್ಯಕ್ರಮಕ್ಕೆ ಬಂದು ಒಳ್ಳೆಯ ಮಾತನಾಡಿ ಹೋಗುತ್ತಿದ್ದರು ಮಾಜಿ ಮುಖ್ಯಮಂತ್ರಿಗಳಾದ ಧರ್ಮಸಿಂಗ್ ಸಾಹೇಬರ ಜೊತೆಯಲ್ಲಿ ಇದುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬಲವನ್ನು ತೋರಿಸಿ ತಾಲೂಕಿನಲ್ಲಿ ಎಲ್ಲಾ ಸಮಾಜದ ಅವರೊಡನೆ ಒಳ್ಳೆ ರೀತಿಯಿಂದ ಬಾಂಧವ್ಯ ಇಟ್ಟುಕೊಂಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಯಡ್ರಾಮಿ ಮತ್ತು ಜೇವರ್ಗಿ ತಾಲೂಕಿನಲ್ಲಿ ಬಹಳಷ್ಟು ಕಷ್ಟಪಟ್ಟು ಕಾಂಗ್ರೆಸ್ ಪಕ್ಷಕ್ಕೆ ಮತವನ್ನು ಹಾಕಿಸಿದ್ದಾರೆ ಅದಕ್ಕಾಗಿ ಇವರಿಗೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

emedialine

Recent Posts

ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ಡಾ. ಶರಣಪ್ಪ ಎಸ್.ಡಿ ನೇಮಕ

ಕಲಬುರಗಿ: 2009 ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ಶರಣಪ್ಪ ಎಸ್.ಡಿ ಅವರು ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ನಿಯೋಕ್ತಗೊಂಡಿದ್ದಾರೆ.…

37 mins ago

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

3 hours ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

3 hours ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

3 hours ago

ನಾಗಾವಿ, ಕಾಳಗಿ ಸ್ಮಾರಕಗಳ ಸಂರಕ್ಷಣೆಗೆ ಕ್ರಮ; ಪ್ರವಾಸಿಗಳಿಗೆ ಸೌಲಭ್ಯ | ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ; ಜಿಲ್ಲೆಯ ನಾಗಾವಿ ಮತ್ತು ಕಾಳಗಿಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವದರೊಂದಿಗೆ ಈ ಎರಡು ಸ್ಥಳಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದಲೂ ಅಭಿವೃದ್ಧಿ ಪಡಿಸಲು…

3 hours ago

ಸಂಗೊಳ್ಳಿ ರಾಯಣ್ಣನಿಗೆ ಅವಮಾನ – ಕಿಡಿಗೇಡಿಗಳ ಬಂಧನಕ್ಕೆ ತಿಪ್ಪಣ್ಣ ಕ್ಯಾತನಾಳ ಆಗ್ರಹ

ಶಹಪುರ: ದೇಶಾಭಿಮಾನಿ,ಸ್ವಾಭಿಮಾನಿ, ಕೆಚ್ಚೆದೆಯ ವೀರ ಸಂಗೊಳ್ಳಿ ರಾಯಣ್ಣನಿಗೆ ಅವಮಾನಿಸಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಶ್ರೀ ಕನಕದಾಸ ಶಿಕ್ಷಣ ಮತ್ತು…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420