ಬಿಸಿ ಬಿಸಿ ಸುದ್ದಿ

ಆಧಾರ್ ಸೀಡಿಂಗ್ ಮಾಡಿಸುವಂತೆ ರೈತರಲ್ಲಿ ಮನವಿ

ಕಲಬುರಗಿ: ಸರ್ಕಾರದ ವಿವಿಧ ಸೌಲಭ್ಯ ರೈತ ಬಾಂಧವರಿಗೆ ನೇರವಾಗಿ ಒದಗಿಸಲು ಮತ್ತು ಡಿ.ಬಿ.ಟಿ. ಮೂಲಕ ಸಹಾಯಧನ ಪಾವತಿ ನಿಟ್ಟಿನಲ್ಲಿ ಶಹಾಬಾದ ತಾಲ್ಲೂಕಿನ ರೈತ ಬಾಂಧವರು ತಮ್ಮ ಜಮೀನಿನ ಪಹಣಿ ಪತ್ರಿಕೆಯ ಸರ್ವೆ ನಂಬರ್ ಗೆ ಆಧಾರ ಸಂಖ್ಯೆ (ಆಧಾರ ಸೀಡಿಂಗ್) ಜೋಡಣೆ ಮಾಡಿಸುವಂತೆ ತಹಶೀಲ್ದಾರ ಜಗದೀಶ್ ಚೌರ್ ಅವರು ಮನವಿ ಮಾಡಿದ್ದಾರೆ.

ಶಹಾಬಾದ ತಾಲ್ಲೂಕಿನ ಎಲ್ಲಾ ರೈತ ಬಾಂಧವರು ತಮ್ಮ ಗ್ರಾಮದ ಗ್ರಾಮ ಆಡಳಿತ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸಿ ಆಧಾರ್ ಸೀಡಿಂಗ್ ಮಾಡಿಕೊಳ್ಳುವಂತೆ ಕೋರಲಾಗಿದೆ.

ಗ್ರಾಮವಾರು ಆಡಳಿತ ಅಧಿಕಾರಿಗಳು ಮತ್ತು ಅವರ ಮೊಬೈಲ್ ಸಂಖ್ಯೆ: ಶಹಾಬಾದ-9945005685, ಮರತೂರ-7022070036, ಹೊನಗುಂಟಾ-9880913235, ತೊನಸನಹಳ್ಳಿ (ಎಸ್) ಮತ್ತು ಕಡೆಹಳ್ಳಿ-9902568002, ದೇವನತೆಗನೂರ, ತರನಳ್ಳಿ, ಮುತ್ತಗಾ ಹಾಗೂ ಜೀವಣಗಿ-9880778317, ಶಂಕರವಾಡಿ ಮತ್ತು ಮಾಲಗತ್ತಿ-9035167903, ರಾವೂರ ಮತ್ತು ಗಾಂಧಿನಗರ-8105446444, ಮುಗುಳನಾಗಾಂವ- 9590029999, ಗೋಳಾ(ಕೆ)-9113855840, ಭಂಕೂರ, ಸೇವಾ ನಗರ ಹಾಗೂ ಅಲ್ದಿಹಾಳ-9844792170.

emedialine

Recent Posts

ಸುರಪುರ-ಕಲಬುರ್ಗಿ ಸಗರನಾಡು ಬಸ್‍ಗಳ ಸಂಚಾರ ಹೆಚ್ಚಿಸಿ; ರಮೇಶ ದೊರೆ

ಸುರಪುರ: ನಗರದಿಂದ ಕಲಬುರಗಿ ನಗರಕ್ಕೆ ಸಗರನಾಡು ಬಸ್‍ಗಳ ಸಂಚಾರದಲ್ಲಿ ಸಾಕಷ್ಟು ಕಡಿಮೆಗೊಂಡಿದ್ದು ಇದರಿಂದಾಗಿ ಸುರಪುರ ದಿಂದ ಕಲಬುರಗಿ ನಗರಕ್ಕೆ ಸಂಚರಿಸಲು…

4 hours ago

ಸುರಪುರ:ಬಸ್ ಪಾಸ್ ನೀಡಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಸುರಪುರ: ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವಂತೆ ಹಾಗೂ ವಿವಿಧ ಗ್ರಾಮಗಳಿಗೆ ಬಸ್ ಓಡಿಸಲು ಆಗ್ರಹಿಸಿ ಅಖಿಲ ಭಾರತ…

4 hours ago

ಬೆಂಗಳೂರ ನಿರ್ಮಾತೃ ಕೆಂಪೇಗೌಡ ಹೆಸರು ಅಜಾರಾಮರ

ಸುರಪುರ:ಬೆಂಗಳೂರ ನಿರ್ಮತೃ ನಾಡಪ್ರಭು ಕೆಂಪೇಗೌಡ ಅವರು ಭಾರತದ ಇತಿಹಾಸದಲ್ಲಿ ಅವರ ಹೆಸರು ಅಜರಾಮರವಾಗಿದೆ ಎಂದು ತಹಸಿಲ್ದಾರ್ ಕೆ.ವಿಜಯಕುಮಾತ ಮಾತನಾಡಿದರು. ನಗರದ…

4 hours ago

ಸಿಮೆಂಟ್ ಕಾರ್ಖಾನೆಗಳಲ್ಲಿ 50% ಸ್ಥಳಿಯರಿಗೆ ಉದ್ಯೋಗ ನೀಡಲು ಕೇಂದ್ರ ಸಚಿವರಿಗೆ ಮನವಿ

ಶಹಾಬಾದ, ಕಡೇಚೂರು-ಬಾಡಿಯಾಳ ಕಾರ್ಖಾನೆ ಪುನರ ಪ್ರಾರಂಭಿಸಲು ಮನವಿ ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಅನೇಕ ಸಿಮೆಂಟ್ ಕಾರ್ಖಾನೆ ಹಾಗೂ ಸಕ್ಕರೆ…

4 hours ago

ಶಾಲೆ-ಅಂಗನವಾಡಿಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ವ್ಯವಸ್ಥೆ ವೀಕ್ಷಣೆ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ  ಕಲಬುರಗಿ; ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ…

4 hours ago

ದಲಿತ ಚಳುವಳಿಗೆ: ಹಾಸನದಲ್ಲಿ 50ನೇ ವರ್ಷ ರಾಜ್ಯಮಟ್ಟದ ಸಮಾವೇಶ ಜೂನ್ 29ರಂದು

ಕೊಪ್ಪಳ : ದಲಿತ ಚಳುವಳಿಯ ರೂವಾರಿ ಪ್ರೊ.ಬಿ,ಕೃಷ್ಣಪ್ಪ ಅವರ ಜನುಮ ದಿನ ಹಾಗೂ ದಲಿತ ಚಳುವಳಿ ಗೆ 50 ವರ್ಷ…

4 hours ago