ಶರಣು ಮೋದಿಗೆ ಕಲಬುರಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆಗೆ ಮನವಿ

ಕಲಬುರಗಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ, ಪಾಲಿಕೆಯ ಮಾಜಿ ಮೇಯರಹಾಗೂ ಕಾಂಗ್ರೆಸ್ ಮುಖಂಡ ಶರಣು ಮೋದಿ ಅವರಿಗೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆಮಾಡಬೇಕೆಂದು ಈಶ್ವರ್ ಖಂಡ್ರೆ ಸಾಬ್ ಅಭಿಮಾನಿ ಬಳಗದ ರಾಜ್ಯ ಅಧ್ಯಕ್ಷ ದಶವಂತ್ ಕಣಮಸಕರ್ ಅವರು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ.

ಶರಣು ಮೋದಿ ಅವರು ವಿಧಾನಸಭೆ ಚುನಾವಣೆ.ಲೋಕಸಭೆ ಚುನಾವಣೆಯಲ್ಲಿ ಕಲಬುರ್ಗಿ ಜಿಲ್ಲೆಯ ಎಲ್ಲಾ ಮತಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಹಗಲಿರುಳು ಕೆಲಸ ಮಾಡಿದ್ದಾರೆ.ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಟಿಕೆಟಿನಿಂದ ವಂಚಿತರಾಗಿದ್ದ ಅವರು, ನಿಷ್ಠಾವಂತ ಕಾರ್ಯಕರ್ತರಾಗಿ,ಕಲಬುರಗಿ ಜಿಲ್ಲೆಯಲ್ಲಿ ಸಾಕಷ್ಟು ಬಾರಿ ಪಕ್ಷದ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದರು.

ಶರಣು ಮೋದಿ ಅವರು ಎಲ್ಲ ನಾಯಕರೊಂದಿಗೆ ಒಳ್ಳೆಯ ಸಂಬಂಧ ಹೊಂದಿದ್ದು, ದಕ್ಷಿಣ ಮತಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಎರಡು ಬಾರಿ ಟಿಕೆಟ್ ಕೈ ತಪ್ಪಿದರು ಕೂಡಾ ಇಡೀ ಕಲಬುರಗಿ ಜಿಲ್ಲೆಯ ಜನತೆಯ ಪರವಾಗಿ ಕೆಲಸ ಅಭಿವೃದ್ಧಿಗಳಿಗೆ ಸಹಕರಿಸುತ್ತಿದ್ದಾರೆ ಎಂದರು.ಕಳೆದ ವಿಧಾನಸಭಾ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ಶ್ರಮಿಸಿದ್ದಾರೆ. ಅವರು ಜಿಲ್ಲಾಧ್ಯಕ್ಷರಾದರೆ ಪಕ್ಷಕ್ಕೆ ಹೆಚ್ಚಿನ ಬಲಬರುತ್ತದೆ.ಸುಮಾರು 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ,ಪ್ರಾಮಾಣಿಕವಾಗಿ ಕೆಲಸವಾಗಿ ಮಾಡಿದ್ದಾರೆ.

ಇಲ್ಲಿಯವರೆಗೆ ಪಕ್ಷದಲ್ಲಿ ಯಾವುದೇ ಅಧಿಕಾರ ಅಥವಾ ಹುದ್ದೆಗೆ ಆಸೆಪಟ್ಟಿರುವುದಿಲ್ಲ. ಸಕ್ರೀಯವಾಗಿ ಪಕ್ಷದ ಕೆಲಸವನ್ನು ನಿಭಾಯಿಸುತ್ತಾ ಬಂದಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಕೂಡಲೇ ಕಾಂಗ್ರೆಸ್ ಹೈಕಮಾಂಡವು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಶರಣು ಮೋದಿ ಅವರನ್ನು ಆಯ್ಕೆಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಮುಖಂಡರಲ್ಲಿ ಅವರು ಮನವಿ ಮಾಡಿಕೊಂಡರು.

emedialine

Recent Posts

ಅಫಜಲಪುರ: ಸರಕಾರಿ ಪಾಲಿಟೆಕ್ನಿಕ್ ರಾಷ್ಟೀಯ ಅಭಿಯಂತರರ ದಿನಾಚರಣೆ

ಅಫಜಲಪುರ: ಇಲ್ಲಿನ ಸರಕಾರಿ ಪಾಲಿಟೆಕ್ನಿಕ್ ಅಫಜಲಪೂರ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಪ್ರಾದೇಶಿಕ ಕೇಂದ್ರ ಕಲಬುರಗಿಯ…

31 mins ago

ಪಿಎಂ ಆವಾಸ ಯೋಜನೆಯಲ್ಲಿ ಹಣಕ್ಕೆ ಬೇಡಿಕೆ- ಕ್ರಮಕ್ಕೆ ಗುತ್ತೇದಾರ ಆಗ್ರಹ

ಆಳಂದ; ಕೇಂದ್ರ ಸರ್ಕಾರದಿಂದ ಗ್ರಾಮ ಪಂಚಾಯತಗಳಿಗೆ ಮಂಜೂರಿಯಾಗಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮನೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಬಿಜೆಪಿ ಬೆಂಬಲಿತ…

1 hour ago

ಶಿಥಿಲಗೊಂಡ ಮಳಖೇಡ ಕೋಟೆ ವೀಕ್ಷಿಸಿದ ಕಸಾಪ ಜಿಲ್ಲಾಧ್ಯಕ್ಷರು, ಸಾಹಿತಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶವು ಹಲವು ಹಿರಿಮೆಗಳಿಗೆ ಪ್ರಸಿದ್ಧಿಯಾಗಿದೆ. ಸ್ವತಂತ್ರ ಪೂರ್ವದ ಇತಿಹಾಸ ನೋಡಿದರೆ ಈ ಪ್ರದೇಶದಲ್ಲಿ ಅನೇಕ ರಾಜ…

1 hour ago

ವಾಡಿ: ಭಗತ್ ಸಿಂಗ್ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಗತ್ ಸಿಂಗ್ ಅವರ 117ನೇ ಜಯಂತಿ ಆಚರಿಸಲಾಯಿತು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ…

1 hour ago

ವಿದ್ಯಾರ್ಥಿಗಳಿಗೆ ಉಚಿತ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಶಾಸಕಿ ಕನೀಜ್ ಫಾತೀಮಾ ಚಾಲನೆ

ಕಲಬುರಗಿ: ನಗರದ ಕಪನೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಜ್ಯ ಸರ್ಕಾರದ ಅಕ್ಷರ ದಾಸೋಹ-ಮಧ್ಯಾಹ್ನ ಉಪಾಹಾರ ಯೋಜನೆಯಡಿ ಅಜೀಂ ಪ್ರೇಮ್‌ಜಿ…

2 hours ago

ಆಹಾರ ಕ್ರಮ ಅರಿತರೆ ರೋಗವನ್ನು ದೂರವಿಡಬಹುದು

ಕಲಬುರಗಿ: ಜಯನಗರ ಶಿವಮಂದಿರದಲ್ಲಿ ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ಹಾಗೂ ಕಂಪನಿಯೋ ಸಹಯೋಗದಲ್ಲಿ ಇಂದು “ನಮ್ಮ ಆರೋಗ್ಯ ನಮ್ಮ ಕೈಯಲ್ಲಿ”…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420