ಮೇ 23 ರ ನಂತರ ಯಡಿಯೂರಪ್ಪ ಮತ್ತೆ ಸಿಎಂ ಆಗಲಿದ್ದಾರೆ: ಕೆ.ಎಸ್. ಈಶ್ವರಪ್ಪ

0
71

ಶಿವಮೊಗ್ಗ: ಮೇ 23 ರ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತೆ ಸಿಎಂ ಆಗಲಿದ್ದಾರೆ ಎಂದು ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಮೈತ್ರಿ ಸರಕಾರದ ಬಗ್ಗೆ ನಂಬಿಕೆ ಇಲ್ಲ. ಹೀಗಾಗಿ ಯಡಿಯೂರಪ್ಪ ನವರು ಮತ್ತೆ ಸಿಎಂ ಆಗಲಿದ್ದಾರೆ ಎಂದು ಮತದಾನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ತಿಳಿಸಿದರು.

Contact Your\'s Advertisement; 9902492681

ರಮೇಶ ಜಾರಕಿ ಹೊಳಿ ರಾಜೀನಾಮೆ ನನಗೆ ತಿಳಿದಿಲ್ಲ. ಆಪರೇಷನ್ ಕಮಲ ಮಾಡುವ ಅಗತ್ಯ ವೂ ಇಲ್ಲ. ಸರ್ಕಾರ ತಾನೆ ಪತನವಾಗಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here