ಕಲಬುರಗಿ: ನೆಹರು ಗಂಜ್ ಪ್ರದೇಶದಲ್ಲಿನ ಶ್ರೀ ನಗರೇಶ್ವರ ಶಾಲೆಯಲ್ಲಿ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಜಿಲ್ಲಾ ಮಹಿಳಾ ಸಬಲೀಕರಣ ಘಟಕವನ್ನು ಆರ್ಯವೈಶ್ಯ ಸಮಾಜದ ಅಧ್ಯಕ್ಷ ರಾಘವೇಂದ್ರ ಮೈಲಾಪುರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೆ.ಎ.ವಿ.ಎಂ ವಿಭಾಗಿಯ ಕಾರ್ಯದರ್ಶಿ ವೀರೇಶ ವಾಗನಗೇರಿ, ಕೆ.ಎ.ವಿ.ಎಂ ಜಿಲ್ಲಾ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗಂಗಾ, ವಾಸವಿ ಮಹಿಳಾ ಮಂಡಲ ಅಧ್ಯಕ್ಷೆ ಶೈಲಜಾ ಮದರಗಾಂವ, ವಾಸವಿ ಯುವತಿ ಮಂಡಲ ಅಧ್ಯಕ್ಷೆ ನೀತಾ ವಿ. ಮಾದಮಶಟ್ಟಿ, ವಾಸವಿ ಯುವ ಜನ್ ಸಂಘ ಅಧ್ಯಕ್ಷ ವಿನಯ್ ಚಿಕಟವಾರ, ರಾಜ್ಯ ಸಮಿತಿ ನಿರ್ದೇಶಕಿ ಗೀತಾ ಆರ್.ಗಂಪಾ, ಜಿಲ್ಲಾ ಸಬಲಿಕರಣ ಘಟಕದ ಅಧ್ಯಕ್ಷೆ ಆರತಿ ತಾವರಗೇರಾ, ಖಜಾಂಚಿ ವೈಭವಿ ಕಲಕೋಟೆ, ಸದಸ್ಯರಾದ ಲಕ್ಷ್ಮೀ ಸುರಪುರ, ರಾಧಿಕಾ ಇಟಗಂಪಲ್ಲಿ, ಉಮಾ ಅತನೂರ, ಸಂಗೀತಾ ಎಸ್.ಜಿ., ಸವಿತಾ ಗಾದಾ, ಶಾರದಾ ಪಾರಸ್ವರ್, ಸ್ವಾತಿ ಕೋಟೂರ್, ವಿದ್ಯಾ ಬುದ್ದಾ ಸೇರಿದಂತೆ ಇತರರು ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…