ಜೂನ್ 30 ರಂದು ರಾಜ್ಯ ಮಟ್ಟದ ಮಡಿವಾಳರ ವಧು-ವರರ ಅನ್ವೇಷಣೆ

ಕಲಬುರಗಿ: ರಾಜ್ಯ ಮಟ್ಟದ ಮಡಿವಾಳರ ವಧು-ವರರ ಅನ್ವೇಷಣೆಯನ್ನು ಕರ್ನಾಟಕ ರಾಜ್ಯ ಮಡಿವಾಳರ ಸಂಘ ಹಾಗೂ ಜಿಲ್ಲಾ ಮಡಿವಾಳರ ಸಂಘದ ಸಹಯೋಗದೊಂದಿಗೆ ಜೂನ್ 30 ರಂದು ಭಾನುವಾರ ಬೆಳಿಗ್ಗೆ 11ಕ್ಕೆ ನಗರದ ಸೇಡಂ ರಸ್ತೆಯಲ್ಲಿರುವ ಹಿಂದಿ ಪ್ರಚಾರ ಸಭಾ ಭವನದಲ್ಲಿ ಸಂಘದ ಅಧ್ಯಕ್ಷರಾದ ಸಿ. ನಂಜಪ್ಪರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸರ್ಕಾರಿ, ಡಾಕ್ಟರ್, ಇಂಜಿನಿಯರ್, ಐಟಿ-ಬಿಟಿ ವ್ಯಾಪಾರಸ್ಥರು, ಉದ್ದಿಮೆದಾರರು, ಕೃಷಿಕರು ಎಲ್ಲಾ ವಿದ್ಯಾರ್ಹತೆ ಉಳ್ಳವರು ಈ ವಧು-ವರರ ಅನ್ವೇಷಣೆಯಲ್ಲಿ ಆಸಕ್ತರು 2 ಭಾವಚಿತ್ರ, ಜಾತಕದೊಂದಿಗೆ ಯೋಗ್ಯವಾದ ವಧು-ವರರ ಕಾರ್ಯಕ್ರಮ ನಡೆಯುವ ಆವರಣದಲ್ಲಿ ನೊಂದಾಯಿಸಿಕೊಂಡು ಪಾಲಕರೊಂದಿಗೆ ಭಾಗವಹಿಸಬಹುದು. ಸ್ಥಳದಲ್ಲಿಯೇ ಪರಸ್ಪರ ಪರಿಚಯಿಸಲಾಗುವುದು ಸ್ಥಳದಲ್ಲಿಯೇ ಮಾತುಕತೆಗೆ ಅವಕಾಶ ಕಲ್ಪಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್. ಪ್ರಕಾಶ್ ಮೊ. 9611664485, ಜಿಲ್ಲಾಧ್ಯಕ್ಷ ವಿಠಲ್ ದುದನಿ 9901399091, ಸಂಘಟನಾ ಕಾರ್ಯದರ್ಶಿ ಶಿವಪುತ್ರ ಮಾಲ್ಲಾಬಾದ್ಕರ್ 9880670907, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಮಡಿವಾಳ ಖೇಣಿರಂಜೋಳ 9343801901, ಕರ್ನಾಟಕ ರಾಜ್ಯ ಸಂಘದ ಕಾರ್ಯಧ್ಯಕ್ಷ ದಿಗಂಬರ ಮಡಿವಾಳ 9743706555 ಸಂಪರ್ಕಿಸಬಹುದು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಮಡಿವಾಳ ಖೇಣಿರಂಜೋಳ ಅವರು ತಿಳಿಸಿದ್ದಾರೆ.

emedialine

Recent Posts

ಖಮೀತಕರ್ ಭವನದಲ್ಲಿ ಪಂಚಗವ್ಯ ಆಧಾರಿತ ಉಚಿತ ತಪಾಸಣಾ ಶಿಬಿರ 30ರಂದು

ಕಲಬುರಗಿ: ವಿಶ್ವ ಹಿಂದೂ ಪರಿಷತ್, ಕಲಬುರಗಿ ಮಹಾನಗರ, ಗೋರಕ್ಷಾ ವಿಭಾಗ ವತಿಯಿಂದ ಸೆ.30.ರಂದು ಬೆಳಿಗ್ಗೆ 10.ರಿಂದ ಸಂಜೆ 5ರ ವರೆಗೆ…

27 mins ago

ಸಿಯುಕೆಯಲ್ಲಿ ಸ್ವಚ್ಚತಾ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಲಬುರಗಿ: “ಸ್ವಚ್ಚತೆಯೇ ಆರೋಗ್ಯದ ಮೂಲ ಮಂತ್ರ” ಎಂದು ಶಾಂತಾ ಆಸ್ಪತ್ರೆಯ ವೈದ್ಯೆ ಡಾ. ಅಂಬಿಕಾ ಪಾಟಿಲ್ ಹೇಳಿದರು. ಇಂದು ಅವರು ಕರ್ನಾಟಕ…

34 mins ago

ಅಫಜಲಪುರ: ಸರಕಾರಿ ಪಾಲಿಟೆಕ್ನಿಕ್ ರಾಷ್ಟೀಯ ಅಭಿಯಂತರರ ದಿನಾಚರಣೆ

ಅಫಜಲಪುರ: ಇಲ್ಲಿನ ಸರಕಾರಿ ಪಾಲಿಟೆಕ್ನಿಕ್ ಅಫಜಲಪೂರ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಪ್ರಾದೇಶಿಕ ಕೇಂದ್ರ ಕಲಬುರಗಿಯ…

2 hours ago

ಪಿಎಂ ಆವಾಸ ಯೋಜನೆಯಲ್ಲಿ ಹಣಕ್ಕೆ ಬೇಡಿಕೆ- ಕ್ರಮಕ್ಕೆ ಗುತ್ತೇದಾರ ಆಗ್ರಹ

ಆಳಂದ; ಕೇಂದ್ರ ಸರ್ಕಾರದಿಂದ ಗ್ರಾಮ ಪಂಚಾಯತಗಳಿಗೆ ಮಂಜೂರಿಯಾಗಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮನೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಬಿಜೆಪಿ ಬೆಂಬಲಿತ…

3 hours ago

ಶಿಥಿಲಗೊಂಡ ಮಳಖೇಡ ಕೋಟೆ ವೀಕ್ಷಿಸಿದ ಕಸಾಪ ಜಿಲ್ಲಾಧ್ಯಕ್ಷರು, ಸಾಹಿತಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶವು ಹಲವು ಹಿರಿಮೆಗಳಿಗೆ ಪ್ರಸಿದ್ಧಿಯಾಗಿದೆ. ಸ್ವತಂತ್ರ ಪೂರ್ವದ ಇತಿಹಾಸ ನೋಡಿದರೆ ಈ ಪ್ರದೇಶದಲ್ಲಿ ಅನೇಕ ರಾಜ…

3 hours ago

ವಾಡಿ: ಭಗತ್ ಸಿಂಗ್ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಗತ್ ಸಿಂಗ್ ಅವರ 117ನೇ ಜಯಂತಿ ಆಚರಿಸಲಾಯಿತು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420