ಬಿಸಿ ಬಿಸಿ ಸುದ್ದಿ

ಜೂನ್ 26ಕ್ಕೆ ಶಹಾಬಾದ ತಾಲೂಕಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ

ಕಲಬುರಗಿ; ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಅವರ ಅಧ್ಯಕ್ಷತೆಯಲ್ಲಿ ಇದೇ ಜೂನ್ 26 ರಂದು ಪ್ರಸಕ್ತ 2024-25ನೇ ಸಾಲಿನ ಮುಂಗಾರು ಹಂಗಾಮಿನ ಪ್ರಕೃತಿ ವಿಕೋಪ ಹಾಗೂ ಪೂರ್ವ ಮುಂಗಾರು ಸಿದ್ಧತೆ ಕುರಿತು ಚರ್ಚಿಸಲು ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮಿತಿಯ ಸಭೆ ಕರೆಯಲಾಗಿದೆ ಎಂದು ತಹಶೀಲ್ದಾರ ಜಗದೀಶ್ ಚೌರ್ ತಿಳಿಸಿದ್ದಾರೆ.

ಸಭೆಯು ಕಲಬುರಗಿ ತಾಲೂಕ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದ್ದು, ತಾಲೂಕು ಮಟ್ಟದ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಸಭೆಗೆ ಅಗತ್ಯ ಮಾಹಿತಿಯೊಂದಿಗೆ ತಪ್ಪದೆ ಹಾಜರಾಗಬೇಕೆಂದು ಕೋರಲಾಗಿದೆ.

emedialine

Recent Posts

ದೌರ್ಜನ್ಯ ಪ್ರಕರಣದಲ್ಲಿ ವಿಳಂಬವಿಲ್ಲದೆ ಪರಿಹಾರ ನೀಡಬೇಕು; ಎಸ್‌.ಸಿ-ಎಸ್.ಟಿ ದೌರ್ಜನ್ಯ ಮೇಲುಸ್ತುವಾರಿ ಸಮಿತಿ ಸಭೆ

ಕಲಬುರಗಿ; ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣದಲ್ಲಿ ಕುಟುಂಬದ ಅವಲಂಭಿತ ಸದಸ್ಯರಿಗೆ ವಿಳಂಬ ಮಾಡದೆ ತ್ವರಿತಗತಿಯಲ್ಲಿ ಪರಿಹಾರ ಒದಗಿಸಬೇಕು ಎಂದು…

38 mins ago

ನಮೋಶಿಗೆ ವಿಪಕ್ಷ ನಾಯಕ ಮಾಡಲು ಹರ್ಷಾನಂದ ಗುತ್ತೇದಾರ ಮನವಿ

ಆಳಂದ; ಕಲ್ಯಾಣ ಕರ್ನಾಟಕ ಭಾಗದ ಹಿರಿಯ ರಾಜಕಾರಣಿ ಹಾಗೂ ವಿಧಾನ ಪರಿಷತನ ಸದಸ್ಯ ಶಶೀಲ ನಮೋಶಿ ಅವರಿಗೆ ವಿಧಾನ ಪರಿಷತ ವಿರೋಧ…

40 mins ago

ಸಂಗೀತದ ರಾಗಗಳಿಂದ ರೋಗ ನಿವಾರಣೆ

ಕಲಬುರಗಿ : ಸಂಗೀತವು ಇಂದಿನ ದಿನ ಮಾನದಲ್ಲಿ ಮನುಷ್ಯನಿಗೆ ಶಾಂತಿ ಮತ್ತು ನೆಮ್ಮದಿ ನೀಡುತ್ತಿದೆ. ಸಂಗೀತದ ರಾಗಗಳಿಂದ ರೋಗ ನಿವಾರಣೆ…

42 mins ago

ಬದಲಾಗುವ ಜಗತ್ತಿನಲ್ಲಿ ಸಾಹಿತ್ಯದ ಬದಲಾವಣೆ ಬಹು ಮುಖ್ಯ

ಕಲಬುರಗಿ; ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ “ಆಧುನಿಕ ಕನ್ನಡ ಕಾವ್ಯ ಧಾರೆಗಳು” ಎಂಬ…

48 mins ago

ಮೋಹನ್ ಕುಮಾರ್ ದಾನಪ್ಪಗೆ ಸನ್ಮಾನ

ಬೆಂಗಳೂರು: 28 ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಬಿ.ವಿ.ಗೌಡರವರ ನಿಯೋಗವು ಇತ್ತೀಚೆಗೆ…

51 mins ago

ಮಾದಕವಸ್ತಗಳು ಭವಿಷ್ಯಕ್ಕೆ ಮಾರಕ; ಗಂಜಗಿರಿ

ಚಿಂಚೋಳಿ: ವಿದ್ಯಾರ್ಥಿಗಳ ಜೀವನವು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳವ ಮಹತ್ವದ ಘಟ್ಟವಾಗಿದೆ ಈ ಹಂತದಲ್ಲಿ ಮಾದಕವಸ್ತು ಮತ್ತು ಮದ್ಯಸೇವನೆ ಯಂತಹ ಚಟಗಳಿಗೆ…

5 hours ago