ಚಿಂಚೋಳಿ: ಬಹುಜನ ವಿದ್ಯಾರ್ಥಿ ಸಂಘದ (BVS) ನೂತನವಾಗಿ ಜಿಲ್ಲಾ ಅಧ್ಯಕ್ಷರಾಗಿ ಕೆ ಮಹೇಶರವರನ್ನು ತಾಲ್ಲೂಕು ಅಧ್ಯಕ್ಷ ಸೇರಿದಂತೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಈ ಅಯ್ಕೆ ಪ್ರಕ್ರಿಯೆ ನಡೆಯಿತು.
BVS ನ ತಾಲ್ಲೂಕ ಸಮೀತಿ ಚಿಂಚೋಳಿಯ ಉಸ್ತುವಾರಿಗಳಾದ ಯಲ್ಲಾಲಿಂಗ ದಂಡಿನ್ ಮತ್ತು ಪಧಾದಿಕಾರಿಗಳಾದ ಅಕ್ಷಯ ಬೌಮ್ನಳಿ. ವಿಶಾಲ್ ಬೇಡಕಪಳ್ಳಿ. ಸಂತೋಷ ಜಾಬೀನ್. ಪರಮೇಶ್ವರ್ ಚಿಮ್ಮಾಇದಲ್ಲಾಯಿ. ಪ್ರವಿಣ್ ಚಿಮ್ಮನಚೋಡ್. ಹಾಗೂ. ಬಿಸಿಎಂ ವಸತಿ ನಿಲಯ ಚಂಚೋಳಿಯ ಯಲ್ಲಾಲಿಂಗ ದಂಡಿನವರು ಮಾತನಾಡಿ ವ್ಯಕ್ತಪಡಿಸಿ ಅಭಿನದಿಸಿದರು ಮುಂತಾದವರು ಸಭೆಯಲ್ಲಿ ಭಾಗಿಯಾಗಿ ಆಯ್ಕೆ ಪ್ರಕ್ರಿಯೆ ಯಶಸ್ವೀಗೋಳಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…