ಕಲಬುರಗಿ: ಮಹಾಂತ ನಗರದ್ಲಲಿರುವ ಬಸವ ಮಂಟಪದಲ್ಲಿ ಅಯೋಜಿಸಲಾದ ಸಭೆಯಲ್ಲಿ ಎಲ್ಲಾ ಕಾಯಕ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಮಕ್ಷಮದಲ್ಲಿ ಚರ್ಚಿಸಿ 144 ನೇ, ಜಯಂತಿ ಪ್ರಯುಕ್ತ, ವಚನ ಸಾಹಿತ್ಯ ಪಿತಾಮಹ ಡಾ. ಫ. ಗು.ಹಳಕಟ್ಟಿ ಯವರ ಜಯಂತಿ ಉತ್ಸವ ಸಮಿತಿಗೆ ಅಧ್ಯಕ್ಷರನ್ನಾಗಿ, ಶರಣಪ್ಪ ನಾಗಪ್ಪ ಜೇನವೆರಿ ಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಸರಕಾರದ ವತಿಯಿಂದ ಜರಗುವ 3ನೇ ವರ್ಷದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಕ್ಕೆ ಕಾಯಕ ಶರಣರ ಒಮ್ಮತದಿಂದ ಶರಣಪ್ಪ ಜೆನವೇರಿ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಇವರು ನೇಕಾರ ಸಮುದಾಯದ ಅಭಿವೃದ್ಧಿಗಾಗಿ ಮತ್ತು ಕನ್ನಡ ವಚನ ಸಾಹಿತ್ಯ ಅಕಾಡೆಮಿ ಸ್ಥಾಪನೆ ಗೊಳಿಸಿದ ಸ್ಥಳೀಯ ಸಂಸ್ಥೆಯಾದ ಶ್ರೀ ರಾಮಲಿಂಗ ಚೌಡೇಶ್ವರಿ ಸೇವಾ ಟ್ರಸ್ಟ್, ಸಂಸ್ಥಾಪಕ ಅಧ್ಯಕ್ಷರು, ಬ್ರಹ್ಮಪೂರ್ ನಿವಾಸಿಗಳು, KEB ಯಲ್ಲಿ ವಿವಿಧ ಹುದ್ದೆಯಲ್ಲಿ ಸೇವೆ ಸಲ್ಲಿಸಿ ಕೊನೆಯಲ್ಲಿ ಸಹಾಯಕ ಲೆಕ್ಕಾಧಿಕಾರಿಯಾಗಿ 2009 ರಲ್ಲಿ ನಿವೃತ್ತಿ ಹೊಂದಿದ್ದಾರೆ.
15 ವರ್ಷಗಳಿಂದ ಅವರು ಮಾಡುತ್ತಿರುವ ಸಾಮಾಜಿಕ ಜಾಗ್ರತಿ ಕಾರ್ಯಗಳು ಮತ್ತು ನೇಕಾರ ಸಮಾಜದ ಮೇಲೆ ಇರುವ ಅವರ ಕಾಳಜಿಯನ್ನು ಅರಿತು ಇಂದು ಅವರಿಗೆ ಫ.ಗು.ಹಳಕಟ್ಟಿ ಯವರ 3 ನೇ ಜಯಂತಿಯ ಉತ್ಸವ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ವಕೀಲರಾದ ಶಿವಲಿಂಗಪ್ಪಾ ಅಷ್ಟಗಿ ತಿಳಿಸಿದ್ದಾರೆ.
2022 ರಲ್ಲಿ ಕರ್ನಾಟಕ ಸರಕಾರ ಜಯಂತಿ ಘೋಷಣೆ ಮಾಡಿದಾಗ ನಮ್ಮ ನೈತ್ರುತ್ವದಲ್ಲಿ ಒಂದು ಉತ್ಸವ ಸಮಿತಿ ರಚಿಸಿ ಆಚರಿಸಲಾಯಿತು, 2023 ರಲ್ಲಿ ಪ್ರಗತಿಪರ ಖ್ಯಾತ ಲೇಖಕರಾದ ಸೂರ್ಯಕಾಂತ ಸೊನ್ನದ ರವರ ಮಾರ್ಗದರ್ಶನ ದಲ್ಲಿ ಹಮ್ಮಿಕೊಂಡು ಆಚರಿಸಲಾಗಿದೆ.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…