ವಾಡಿ: ಹಾಡಹಗಲೇ ಮನೆಯ ಮೇಲ್ಚಾವಣಿ ಕಿತ್ತು ಮನೆಯಲ್ಲಿದ್ದ ಒಡವೆ ಹಾಗೂ ನಗದು ಹಣ ದೋಚಿದ ಪ್ರಕರಣ ಚಿತ್ತಾಪುರ ತಾಲೂಕಿನ ಕಮರವಾಡಿ ಗ್ರಾಮದ ಸಾಮ್ರಾಟ್ ಅಶೋಕ್ ಚಕ್ರವರ್ತಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯಾಹ್ನ ಜರುಗಿದೆ.
ಗ್ರಾಮದ ಮಲ್ಲಪ್ಪ ಮಾಂಗ್ ಅವರ ಪುರಕಲ್ಲು ಮನೆಯ ಮೇಲ್ಚಾವಣಿ ಕಿತ್ತು ಒಳ ನುಗ್ಗಿದ ದರೋಡೆಕೋರರು ಮನೆಯಲ್ಲಿದ್ದ 45 ಗ್ರಾಂ ಚಿನ್ನ ಹಾಗೂ 5000 ನಗದು ಹಣ ದೋಚಿದ್ದಾರೆ.
ಕೃಷಿ ಕೆಲಸಕ್ಕಾಗಿ ಜಮೀನಿಗೆ ಕುಟುಂಬಸ್ಥರು ತೆರಳಿದ್ದ ಸಂದರ್ಭ ಬಳಸಿಕೊಂಡು ಈ ಕೃತ್ಯ ಎಸಗಲಾಗಿದೆ. ಕುಟುಂಬ ಸದಸ್ಯರು ಸಂಜೆ ಮನೆಗೆ ಮರಳಿದಾಗ ಕಳ್ಳತನ ಪ್ರಕರಣ ಬಯಲಿಗೆ ಬಂದಿದೆ.
ಮಲ್ಲಪ್ಪ ಮಾಂಗ್ ನೀಡಿದ ದೂರಿನ ಮೇರೆಗೆ ಚಿತ್ತಾಪುರ ಪಿಎಸ್ಐ ಶ್ರೀಶೈಲ್ ಅಂಬಾಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ದೂರು ದಾಖಲಿಸಿಕೊಂಡಿದ್ದಾರೆ.
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…
ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…
ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ ಕಲಬುರಗಿ…
ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…
ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…
ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…