ಬಿಸಿ ಬಿಸಿ ಸುದ್ದಿ

ವಕ್ಫ್ ಮತದಾರರಾಗಿ ನೋಂದಾಯಿಸಲು ಜುಲೈ 3 ಕೊನೆ

ಬೆಂಗಳೂರು: ವಕ್ಫ್ ಕಾಯ್ದೆ, 1995ರ ಕಾಯ್ದೆ 14(2) & (3) ಹಾಗೂ ವಕ್ಫ್ (ತಿದ್ದುಪಡಿ) ಕಾಯ್ದೆ 2013ರಂತೆ (27 oಜಿ 2013) ರಂತೆ, ಕರ್ನಾಟಕ ರಾಜ್ಯದ ಲೋಕಸಭೆ/ರಾಜ್ಯಸಭೆಯ ಮುಸ್ಲಿಂ ಸದಸ್ಯರುಗಳು, ಕರ್ನಾಟಕ ವಿಧಾನ ಸಭೆ/ವಿಧಾನ ಪರಿಷತ್‍ನ ಮುಸ್ಲಿಂ ಸದಸ್ಯರುಗಳು, ಕರ್ನಾಟಕ ಬಾರ್ ಕೌನ್ಸಿಲ್‍ನ ಮುಸ್ಲಿಂ ಸದಸ್ಯರುಗಳು, ರೂ. ಒಂದು ಲಕ್ಷ ಮತ್ತು ಅದಕ್ಕಿಂತ ಹೆಚ್ಚು ವಾರ್ಷಿಕ ಆದಾಯವುಳ್ಳ ವಕ್ಸ್ ಮುತವಲ್ಲಿಗಳು, ಕರ್ನಾಟಕ ರಾಜ್ಯದ ಲೋಕಸಭೆ/ರಾಜ್ಯಸಭೆಯ ಮುಸ್ಲಿಂ ಮಾಜಿ ಸದಸ್ಯರುಗಳು, ಕರ್ನಾಟಕ ವಿಧಾನ ಸಭೆ/ವಿಧಾನ ಪರಿಷತ್‍ನ ಮುಸ್ಲಿಂ ಮಾಜಿ ಸದಸ್ಯರುಗಳು, ಕರ್ನಾಟಕ ಬಾರ್ ಕೌನ್ಸಿಲ್‍ನ ಮುಸ್ಲಿಂ ಮಾಜಿ ಸದಸ್ಯರುಗಳು ಮತಕ್ಷೇತ್ರಗಳಿಗೆ ಅರ್ಹ ವ್ಯಕ್ತಿಗಳು ತಮ್ಮನ್ನು ಮತದಾರರಾಗಿ ನೊಂದಾಯಿಸಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 3 ಕೊನೆಯ ದಿನವಾಗಿದೆ. ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 3 ರಂದು ಪ್ರಕಟಿಸಲಾಗುವುದು. ಹಕ್ಕು ಅಥವಾ ಆಕ್ಷೇಪಣೆಗಳನ್ನು ಆಗಸ್ಟ್ 3 ರಿಂದ ಆಗಸ್ಟ್ 17 ರವರೆಗೆ ಸಲ್ಲಿಸಬಹುದು.

ಅಂತಿಮ ಮತದಾರರ ಪಟ್ಟಿಯನ್ನು ಸೆಪ್ಟೆಂಬರ್ 6 ರಂದು ಪ್ರಕಟಿಸಲಾಗುವುದು ಎಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಚುನಾವಣೆಯ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಮತದಾರರ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

10 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

12 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

12 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

12 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

13 hours ago

ಮಜರ್ ಆಲಂ ಖಾನ್ ಅಧ್ಯಕತೆಯಲ್ಲಿ ನಗರದ ವಿನ್ಯಾಸ ಮಾಲೀಕರು, ಡೆವಲಪರ್ಸ್, ಬಿಲ್ಡರ್ಸ್ ಅವರೊಂದಿಗೆ ಸಭೆ

ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಇವರ ಅಧ್ಯಕ್ಷತೆಯಲ್ಲಿ ನಗರದ ಬಿಲ್ಡರ್ಸ್ ಡೆವಲಪರ್ಸ್ ಮತ್ತು ವಿನ್ಯಾಸದ ಮಾಲೀಕರವರೊಂದಿಗೆ…

13 hours ago