ಬಿಸಿ ಬಿಸಿ ಸುದ್ದಿ

ನಿಧನ ವಾರ್ತೆ: ಹಣಮಂತರಾವ್ ನಾಟೀಕಾರ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53) ಅವರು ರವಿವಾರ ಸಂಜೆ ನಿಧರಾಗಿದ್ದಾರೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಅವರನ್ನು ಹೈದ್ರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ರವಿವಾರ ನಿಧರಾಗಿದ್ದಾರೆ.

ಪತ್ನಿ ಸೇರಿದಂತೆ ಓರ್ವ ಪುತ್ರ, ಪುತ್ರಿಯನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಆಲೂರು ಸ್ವಂತ ಹೊಲದಲ್ಲಿ ಜು.1ರಂದು 12 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

emedialine

Recent Posts

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

39 seconds ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

15 mins ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

20 mins ago

ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಜುಲೈ 5 ರಿಂದ 6 ವರೆಗೆ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಕಲಬುರಗಿ ಮತ್ತು ಬೀದರ್ ಕಂದಾಯ ವಿಭಾಗದ ಜಿಲ್ಲೆಗಳ ಕಾರ್ಮಿಕ ಆಯುಕ್ತಾಲಯ ಹಾಗೂ ಇಲಾಖೆಗೆ ಸಂಬಂಧಿಸಿದ…

1 hour ago

ಪ್ರತಿಭೆಗೆ ಸೂಕ್ತ ಪುರಸ್ಕಾರ ಸಿಕ್ಕಾಗ ಸಾಧನೆ ಸಾಧ್ಯ

ವಾಡಿ: ಪ್ರತಿಯೊಬ್ಬರಿಗೂ ಗುರಿ ಇರಬೇಕು. ಆ ಗುರಿ ಸಾಧನೆಗೆ ಸಮರ್ಥ ಗುರುಗಳು ಬೇಕು ಅಂದಾಗ ಮಾತ್ರ ನಮ್ಮ ಗುರಿ ಈಡೇರಲು…

2 hours ago

ಡಿಸಿಸಿ ಅಧ್ಯಕ್ಷರನ್ನಾಗಿ ಮುಕ್ತಾರ್ ಪಟೇಲ್ ನೇಮಕಕ್ಕೆ ವಸೀಂ ಖಾನ್ ಒತ್ತಾಯ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಕಾಂಗ್ರೆಸ್‌ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ…

2 hours ago