ಯಾದಗಿರಿ: ನಗರದ ಕೊಟಗಾರವಾಡ ದಲಿತ ಕರೆಗೆ ತಕ್ಷಣ ವಿದ್ಯುತ್ ವ್ಯವಸ್ಥೆ ಮಾಡುವಂತೆ ಮತ್ತು EE.AEE.AE ಮತ್ತು SO ವಿರುದ್ಧ ಸೂಕ್ತ ತನಿಕೆ ನಡೆಸಿ ಕಾನೂನು ಕ್ರಮ ಮತ್ತು ಅಮಾನತುಗೊಳಿಸುವಂತೆ ಹಾಗೂ ಗುತ್ತಿಗೆದಾರರು ಕಪ್ಪು ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ದಲಿತ ಮುಖಂಡರಿಂದ ಜಿಲ್ಲಾ ಅಧಿಕಾರಿಗೆ ಆಗ್ರಹಿಸಿದರು.
ಕೊಟಗಾರವಾಡದಲ್ಲಿ ಸುಮಾರು 40 ದಿನಗಳಿಂದ ದಲಿತರ ಓಣೆಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ ವಿದ್ಯುತ್ ಇಲ್ಲದೆ ಪರದಾಡುತ್ತಿರುವ ದಲಿತರು ಇದರ ಕುರಿತು ಹಲವು ಬಾರಿ EE.AEE.AE ಮತ್ತು,SO ರವರಿಗೆ ದೂರು ಸಲ್ಲಿಸಿದರು ಯಾವುದೇ ಕ್ರಮ ಕೈಗೊಳ್ಳದೆ ಜಾತಿವಾದಿ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನಮ್ಮ ಜಿಲ್ಲಾ ನಾಯಕರದ ಶಿವಪುತ್ರ ಜವಳಿ, ಚಂದಪ್ಪ ಮುನಿಯಪ್ಪ ಶಿವಲಿಂಗ ಹಸನಾಪೂರ್ ಮರಿಯಪ್ಪ ಕ್ರಾಂತಿ ಬಾಲರಾಜ ಖಾನಾಪುರ್ ಎಂ ಪಟೇಲ್ ಸುರಪುರ ತಿಪ್ಪಣ್ಣ ಸೆಳಗಿ ಬಲ ಭೀಮ ಬೇವಿನಹಳ್ಳಿ ಶೇಖರ್ ಮಂಗಳೂರು ರಾಜು ಬಡಿಗೇರ್ ನಾಗರಾಜ್ ಕೊಡಮನಹಳ್ಳಿ ಶ್ರೀಮಂತ್ ಸಿಂಗನಹಳ್ಳಿ ಉಪಸ್ಥಿತರಿದ್ದರು ಇದ್ದರು
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…