ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಕಲಬುರಗಿ ಮತ್ತು ಬೀದರ್ ಕಂದಾಯ ವಿಭಾಗದ ಜಿಲ್ಲೆಗಳ ಕಾರ್ಮಿಕ ಆಯುಕ್ತಾಲಯ ಹಾಗೂ ಇಲಾಖೆಗೆ ಸಂಬಂಧಿಸಿದ ವಿವಿಧ ಮಂಡಳಿಗಳು, ಕಾರ್ಖಾನೆಗಳು ಮತ್ತು ಬಾಯ್ದರುಗಳ ಇಲಾಖೆ ಹಾಗೂ ಕಾ.ರಾ.ವಿ.ಯೋ (ವೈ) ಸೇವೆಗಳು ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಜುಲೈ 5 ರಿಂದ 6 ರವರೆಗೆ ಆಯೋಜಿಸಲಾಗಿದೆ.
ಕಲಬುರಗಿ ಮತ್ತು ಬೀದರ್ ಕಂದಾಯ ವಿಭಾಗದ ಪ್ರಗತಿ ಪರಿಶೀಲನೆ ಸಭೆಯನ್ನು ಇದೇ ಜುಲೈ 5 ರಂದು ಕಲಬುರಗಿ ಮತ್ತು 6 ರಂದು ಬೀದರ್ ನಲ್ಲಿ ಆಯೋಜಿಸಲು ಹಾಗೂ ಈ ಸಭೆಗಳಲ್ಲಿ ಇಲಾಖೆಯ ಕೇಂದ್ರ ಕಚೇರಿಯ ಅಧಿಕಾರಿಗಳು, ಕಂದಾಯ ವಿಭಾಗದ ಎಲ್ಲಾ ಅಧಿಕಾರಿಗಳು ಭಾಗವಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರ ಆಪ್ತ ಕಾರ್ಯದರ್ಶಿ ಪಿ. ಕುಮಾರ್ ನಿರ್ದೇಶಿಸಿದ್ದಾರೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…
ಕಲಬುರಗಿ: ಹೆಚ್ಚಿನ ಶುಲ್ಕ ಪಡೆಯುವ ಖಾಸಗಿ ಶಾಲೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ವiಬಾಸಭಾ ಸುರಪುರ ತಾಲೂಕು ಘಟಕಕ್ಕೆ ಅಧ್ಯಕ್ಷ ಮತ್ತು ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು,ಒಟ್ಟು…
ಸುರಪುರ: ತಾಲೂಕಿನ ಜನರು ಯಾರಿಗಾದರೂ ವಿಪರೀತ ಜ್ವರ,ತಲೆ ನೋವು ಕಾಣಿಸಿಕೊಂಡಲ್ಲಿ ತಕ್ಷಣ ಅಂತವರು ಹತ್ತಿರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ…
ಸುರಪುರ: ತಿಪ್ಪನಹಳ್ಳಿ ಗ್ರಾಮದಲ್ಲಿ ಏಪ್ರಿಲ್ 16 ರಂದು ರಾತ್ರಿ ಭಾಗಪ್ಪ ಲಕ್ಷ್ಮೀಪುರ ಎನ್ನುವ ಸಾವು ಅಸ್ವಾಭಾವಿಕ ಸಾವಲ್ಲ ಅದು ಕೊಲೆಯಾಗಿದ್ದು,ಕೂಡಲೇ…