ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

0
116

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಉಪಾಧ್ಯಕ್ಷ ಭೀಮಾಶಂಕರ್ ಎನ್ ಎಳಮೇಲಿ ಅವರ ಗೆಳೆಯರ ಬಳಗದ ನೇತೃತ್ವದಲ್ಲಿ ಮಾಲೀಕಯ್ಯ ಗುತ್ತೇದಾರ ಅವರ ಮೊಮ್ಮಗ ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಅವರ ಜನ್ಮ ದಿನದ ನಿಮಿತ್ಯ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಶುಭ ಕೋರಲಾಯಿತು.

ಈ ಸಂದರ್ಭದಲ್ಲಿ ಆಳಂದ ಸೈನಿಕ ಅಭಿವೃದ್ಧಿ ಸಂಘ ಅಧ್ಯಕ್ಷ ಸಿದ್ದಲಿಂಗ ಮಲ್ಲಶೆಟ್ಟಿ, ವೆಂಕಟೇಶ ನೀರಡಗಿ, ಶಿದ್ದು ಜಮಾದಾರ, ಬಸವರಾಜ ತಳವಾರ್, ರೇವಣಸಿದ್ಧ ಮಲ್ಲಿ, ಕಾಡಸಿದ ಕೋಗನೂರ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here