ಸುರಪುರ: ಇತ್ತೀಚಿಗೆ ಸುರಿದ ಮಳೆಯಿಂದಾಗಿ ನಗರದಲ್ಲಿರುವ ಮುಖ್ಯರಸ್ತೆಗಳಲ್ಲಿ ಗುಂಡಿಬಿದ್ದು ವಾಹನಸವಾರರಿಗೆ ತೊಂದರೆಯಾಗುತ್ತಿವೆ ಈ ಗುಂಡಿಗಳನ್ನು ಮುಚ್ಚಿ ವಾಹನಸವಾರರಿಗೆ ಅನುವು ಮಾಡಿಕೊಡಲು ಹಲವಾರು ಬಾರಿ ನಗರಸಭೆಯವರಿಗೆ ಮನವಿ ಮಾಡಿದರು ಸಹ ಪ್ರಯೋಜನ ವಾಗಿಲ್ಲ ಕಾರಣ ನಾವೆ ಗುಂಡಿ ಮುಚ್ಚುತ್ತಿದ್ದೆವೆ ಎಂದು ಆರಕ್ಷಕ ನೀರಿಕ್ಷ ಆನಂದರಾವ ಹೇಳಿದರು.
ನಗರದಲ್ಲಿರುವ ಮುಖ್ಯರಸ್ತೆಗಳಲ್ಲಿ ಗುಂಡಿಗಳಿವೆ ಗಾಂಧಿವೃತ್ತದಿಂದ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಹೋಗುವ ರಸ್ತೆ ಹಾಗೂ ಬಸ್ ನಿಲ್ದಾಣದ ಹತ್ತಿರವಿರುವ ರಸ್ತೆಗಳಲ್ಲಿ ಗುಂಡಿಬಿದ್ದು ವಾಹನಸಾವಾರರು ಅಪಘಾತಕ್ಕೆಯಿಡಾಗುತ್ತಿದ್ದಾರೆ ರಸ್ತೆಗಳನ್ನು ದುರಸ್ತಿ ಮಾಡಲು ನಗರಸಭೆಯವರು ಮುಂದಾಗುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.
ಆರಕ್ಷಕ ಉಪನಿರೀಕ್ಷಕ ಶರಣಪ್ಪ ಹವಾಲ್ದಾರ, ಪೇದೆಗಳಾದ ಸೋಮಯ್ಯ ಸ್ವಾಮಿ, ಮನೋಹರ ರಾಠೋಡ, ಮಲ್ಲು ಬಿಲ್ಲವ್, ಧರ್ಮರಾಜ ಬಡಗೇರ, ಭಿಮಣ್ಣ ಸಿಂದಗಿರಿ ಸೇರಿದಂತೆ ಇನ್ನಿತರರಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…