ಬಿಸಿ ಬಿಸಿ ಸುದ್ದಿ

ಆಳಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ ಪೋನ ವಿತರಣೆ

ಆಳಂದ ; ಮಕ್ಕಳ ಆರೋಗ್ಯ, ಪೌಷ್ಟಿಕ ಆಹಾರದ ಕುರಿತ ವರದಿಯನ್ನು ತಂತ್ರಾಂಶದಲ್ಲಿ ದಾಖಲಿಸುವುದರ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರ ಕಾರ್ಯಚಟುವಟಿಕೆಗೆ ಅನುಕೂಲ ಮಾಡಿಕೊಡವ ನಿಟ್ಟಿನಲ್ಲಿ ಸರಕಾರದಿಂದ ನೀಡಲಾದ ಸ್ಮಾರ್ಟ ಮೋಬೈಲ ಪೋನ್‍ಗಳನ್ನು ಶಾಸಕ ಬಿ.ಆರ್ ಪಾಟೀಲ ಅಂಗನವಾಡಿ ಕಾರ್ಯಕರ್ತೆಯರಿಗೆ ವಿತರಿಸಿದರು.

ಪಟ್ಟಣದ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಲಬುರಗಿ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಪೋಷಣ ಅಭಿಯಾನ ಯೋಜನೆಯಡಿಯಲ್ಲಿ ಮೇಡಿಸಿನ ಕಿಟ್, ತೂಕ ಯಂತ್ರ ವಿತರಣೆ ಹಾಗೂ ಅಂಗನವಾಡಿ ಕಾರ್ಯಕರ್ತೆರಿಗೆ 440 ಸ್ಮಾಟಪೋನ, ವಿತರಿಸಿ ಮಾತನಾಡಿದ ಅವರು ಡಿಜಿಟಲ್ ತಂತ್ರಜ್ಞಾನ ಬಹಳಷ್ಟು ಮುಂದುವರೆದಿದ್ದು ನಾವು ತಂತ್ರಜ್ಞಾನವನ್ನು ಬಳಸಿಕೊಂಡು ನಮ್ಮ ವೃತ್ತಿಯಲ್ಲಿ ಕೌಶ್ಯಲವನ್ನು ಮೆರೆಯಬೇಕಿದೆ ಅಂಗನಾಡಿ ಕಾರ್ಯರ್ತೆಯರು ಕೆಲಸ ಶ್ಲಾಘನಿಯವಾಗಿದ್ದು ಅವರ ಬೆಂಬಲಿಕ್ಕೆ ಸದಾ ನಾವು ಇದ್ದೇವೆ ಎಂದರು.

ಸಿಡಿಪಿಓ ಶ್ರೀಕಾಂತ ಮೇಂಗಜಿ ಸ್ವಾಗತ ಕೋರಿ, ಪ್ರಾಸ್ಥವಿಕವಾಗಿ ಮಾತನಾಡಿದರು. ತಹಸೀಲ್ದಾರ ಯಲ್ಲಪ್ಪ ಸುಬೇದಾರ ಅಂಗನವಾಡಿ ಮೇಲ್ವಿಚಾರಕಿ ನಂದಾ ಪಾಟೀಲ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಉಪಸ್ಥಿತರಿದ್ದರು.

emedialine

Recent Posts

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

47 mins ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

14 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

14 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

16 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

16 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

16 hours ago