ಬಿಸಿ ಬಿಸಿ ಸುದ್ದಿ

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ

ಕಲಬುರಗಿ: ತಾಲೂಕಿನ ಇಟಗಾ ಗ್ರಾಮದ ಹಿಂದೂ ಕಾರ್ಯಕರ್ತನಾದ ಭೀಮು ದಾಸರ ಇವರ ಮೇಲೆ ಅನ್ಯ ಕೋಮಿನ ಜನ ಹಲ್ಲೆ ಮಾಡಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ವತಿಯಿಂದ ನಗರದ ಎಸ್‍ವಿಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ನಗರ ಪೆÇೀಲಿಸ ಆಯುಕ್ತರಿಗೆ ಮನವಿ ಸಲ್ಲಿಸಿದರು.

ದಿನಾಂಕ 1 ರಂದು ತಾಲೂಕಿನ ಇಟಗಾ(ಅ) ಗ್ರಾಮದಲ್ಲಿ ಮದುವೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಶ್ರೀ ರಾಮನ ಹಾಡುಗಳನ್ನು ಹಾಕಿ ನೃತ್ಯ ಮಾಡುತ್ತಿರುವ ಸಮಯದಲ್ಲಿ ಅನ್ಯ ಕೋಮಿನ ವ್ಯಕ್ತಿಗಳು ನಮ್ಮ ಹಿಂದೂ ಕಾರ್ಯಕರ್ತನಾದ ಭೀಮು ದಾಸರ ಇವನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದನ್ನು ನಮ್ಮ ಸಂಘಟನೆಯು ಖಂಡಿಸುತ್ತದೆ ಎಂದರು.

ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವ ಅನ್ಯ ಕೋಮಿನ ಜನರನ್ನು ಕೂಡಲೇ ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮತ್ತು ನಮ್ಮ ಹಿಂದೂ ಕಾರ್ಯಕರ್ತನ ಮೇಲೆ ಮಾಡಿರುವ ಹಲ್ಲೆಗೆ ಸೂಕ್ತ ಚಿಕ್ಸಿತೆ ಒದಗಿಸುವುದರ ಜೊತೆಗೆ ಅವರ ಕುಟುಂಬಕ್ಕೆ ಸೂಕ್ತ ಪೆÇೀಲೀಸ ಭದ್ರತೆ ಒದಗಿಸಬೇಕು ಎಂದು ಅವರು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮಡಿವಾಳಪ್ಪ ಅಮರಾವತಿ, ಮಹೇಶ ಗೋಬ್ಬೂರ, ಅಂಬು ಕಂಬಾರಾಯ, ರಾಕೇಶ ಜಮಾದಾರ, ಸತ್ಯಪ್ರಮೋದ ನವಲೆ, ಗಂಗಾಧರ ಹಲಬಾ, ವಿಠ್ಠಲ ಕುಲಕರ್ಣಿ, ಗೀರಿಶ ಕುಲಕರ್ಣಿ, ನಾರಾಯಣ ಜಾಗೀರದಾರ, ಪ್ರಜ್ವಲ ಮಾಲೀಪಾಟೀಲ, ಪ್ರಜ್ವಲ ಕುಲಕರ್ಣಿ, ರಾಕೇಶ ಜಮಾದಾರ, ಯಲ್ಲು ನಾಯಕ, ಆಕಾಶ ಗೌಡರ, ಅಂಬರೀಶ ಗುತ್ತೇದಾರ, ಭೀಮಾಶಂಕರ ದಾಸರ,ಆಕಾಶ ನಾಯಕ, ಭೀಮಾಶಂಕರ ನಾಯಕ, ಬಸವರಾಜ ನಾಯಕ, ಸುವನ ಸಿದ್ಧಾರ್ಥ, ಯಶ್ವಂತ ಮಳ್ಳಿ ಸೇರಿದಂತೆ ಇತರರು ಇದ್ದರು.

emedialine

Recent Posts

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 mins ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

2 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

15 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

15 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

17 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

17 hours ago