ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ ಕಾರ್ಯಾಕಾರಣಿ ಸದಸ್ಯ ಸ್ಥಾನಕ್ಕೆ ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಿವರಾಜ ಅಂಡಗಿ, ಶರಣರಾಜ ಚಪ್ಪರಬಂದಿ ಹಾಗೂ ವಿಜಯಕುಮಾರ ಪಾಟೀಲ್, ವಿಜಯಕುಮಾರ ಕಾಳೆ ಸಂತೋಷ ಕುಡಳ್ಳಿ , ಚಂದ್ರಕಾಂತ ಚಪ್ಪರಬಂದಿ, ತರುಣ ಶೇಖರ ಬಿರಾದಾರ, ಕರಣ ಕುಮಾರ ಅಂದೋಲಾ, ಯುವ ಸಮಾಜ ಸೇವಕರಾದ ಪ್ಯಾಟಿ ಶಶಿಧರ, ಸಂತೋಷ ಪ್ಯಾಟಿ ನಾಮಪತ್ರ ಸಲ್ಲಿಕೆಗೆ ಬೆಂಬಲ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಸ್ಥಾನಗಳಲ್ಲಿ ಸೇವೆ ಸಲ್ಲಿಸುವ ಇಚ್ಛೆ ಹೊಂದಿದ್ದಾರೆ ಹಾಗೂ ಸಮಾಜ ಸೇವೆಯಲ್ಲಿ ಆದರ್ಶರಾದ ಲಿಂಗೈಕ್ಯ ನ್ಯಾಯವಾದಿ ಫ. ಗು.ಹಳಕಟ್ಟಿ ಯವರನ್ನು ಅನುಕರಿಸುವ ಮೂಲಕ ಅವರಂತೆ ವೀರಶೈವ ಮಹಾಸಭಾಕ್ಕೆ ಸೇವೆ ಸಲ್ಲಿಸುವ ಇಚ್ಛೆ ಹೊಂದಿ ಚುನಾವಣಾ ಕಣದಲ್ಲಿ ಭಾಗವಹಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…