ಬಿಸಿ ಬಿಸಿ ಸುದ್ದಿ

ಪ್ರಣವ್ ಮೆಂಡನ್ ಫಿಸಿಯೋಥೆರಪಿ ಪದವಿ ಪ್ರದಾನ

ಕಲಬುರಗಿ : ಜಿಲ್ಲಾ ಹೋಟೆಲ್ ಅಸೋಸಿಯೇಷನ್ ನ ಕಾರ್ಯದರ್ಶಿ ಹಾಗೂ ವಿಮಾನ ನಿಲ್ದಾಣ ಪ್ರಾಧಿಕಾರದ ಸದಸ್ಯರಾದ ನರಸಿಂಹ ಮೆಂಡನ್ ಅವರ ಪುತ್ರ ಪ್ರಣವ್ ಮೆಂಡನ್ ಅವರು ಮಂಗಳೂರಿನ ಪ್ರತಿಷ್ಠಿತ ಕಾಲೇಜ್ ಎ.ಜೆ.ಗ್ರೂಪ್ ನವರ ಲಕ್ಷ್ಮಿ ಕಾಲೇಜ್ ಆಫ್ ಫಿಸಿಯೋಥೆರಪಿ ಯಲ್ಲಿ ಜುಲೈ 4ರಂದು ಪದವಿ ಪಡೆದುಕೊಂಡಿದ್ದಾರೆ.

ಮಂಗಳೂರಿನ ಮೋತಿ ಮಹಲ್ ಕನ್ವೆನ್ಷನ್ ಸಭಾಂಗಣದಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಎ.ಜೆ ಆಸ್ಪತ್ರೆಯ ವಿಶ್ರಾಂತ ಡೀನ್ ಡಾ. ರಮೇಶ್ ಪೈ ಪದವಿ ನೀಡಿದರು. ಲಕ್ಷ್ಮೀ ಸ್ಮಾರಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎ.ಜೆ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಲಕ್ಷ್ಮೀ ಸ್ಮಾರಕ ಶಿಕ್ಷಣ ಸಂಸ್ಥೆಯ ನಿರ್ದೇಶಕಿ, ಶ್ರೀಮತಿ ಅಶ್ರಿತಾ ಪಿ ಶೆಟ್ಟಿ, ಉಪಾಧ್ಯಕ್ಷರಾದ ಪ್ರಶಾಂತ ಶೆಟ್ಟಿ ಸಂಸ್ಥೆ ಸಂಸ್ಥೆಯ ಪದಾಧಿಕಾರಿಗಳಾದ ಶಾರದಾ ಜಿ ಶೆಟ್ಟಿ, ಡಾ. ಪ್ರಶಾಂತ್ ಮಾರ್ಲ, ಡಾ. ಅಮಿತ್ ಮಾರ್ಲ ಮತ್ತಿತರರು ಉಪಸ್ಥಿತರಿದ್ದರು.

ಫಿಸಿಯೊಥೆರಪಿ ಪದವಿ ಪಡೆದ ಪ್ರಣವ್ ಮೆಂಡನ್ ಅವರಿಗೆ ದಕ್ಷಿಣ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಡಾ.ಸದಾನಂದ ಪೆರ್ಲ, ಬ್ರಹ್ಮಶ್ರೀ ನಾರಾಯಣ ಗುರು ಟ್ರಸ್ಟ್ ನ ಅಧ್ಯಕ್ಷ ವೆಂಕಟೇಶ್ ಕಡೇಚೂರ್ ಅಭಿನಂದನೆ ಸಲ್ಲಿಸಿದ್ದಾರೆ.

emedialine

Recent Posts

ಕಲಾವಿದ ಕಲ್ಪನೆಗಳ ಅಭಿವ್ಯಕ್ತಿಯೇ ಚಿತ್ರಕಲೆ: ಸಂತೋಷ್ ಹೆಗಡೆ

ಬೆಂಗಳೂರು:ಕಲಾವಿದನ ಕಲ್ಪನೆ ಮತ್ತು ಭಾವನೆಗಳ ಅಭಿವ್ಯಕ್ತಿಯೆ ಚಿತ್ರಕಲೆ,ಹಾಗೂ ಸಾಮಾನ್ಯವಾಗಿ ಒಬ್ಬ ಕಲಾವಿದ ಕಲೆಯಲ್ಲಿ ತೊಡಗಿಕೊಳ್ಳುವುದರಿಂದ ಅವರ ಯೋಚನೆ ಮತ್ತು ಭಾವನೆಗಳು…

29 mins ago

ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹಿಸುವುದು ಶ್ಲಾಘನೀಯ

ಕಲಬುರಗಿ: ನಗರದ ಕಲಾಮಂಡಳದಲ್ಲಿ ಜಾÐನದೀಪ ನೃತ್ಯ ಕಲಾಸಂಸ್ಥೆ ರಿ ವತಿಯಿಂದ ಸಾಂಸ್ಕ್ರತಿಕ ಕಲಾಮಹೋತ್ಸ ಮತ್ತು ಎಸ್.ಎಸ್.ಎಲ್.ಸಿ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ…

2 hours ago

ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ನಾಗರಾಜ ಭಂಕಲಗಿ ಅವಿರೋಧ ಆಯ್ಕೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಶರಣ ಬಸವೇಶ್ವರರ ದೇವಸ್ಥಾನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಚಿತ್ತಾಪುರ ತಾಲೂಕು ಘಟಕದ…

3 hours ago

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

17 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

17 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

17 hours ago