ಬಿಸಿ ಬಿಸಿ ಸುದ್ದಿ

ನಾಳೆ ಶರಣಬಸವ ವಿಶ್ವವಿದ್ಯಾಲಯದಲ್ಲಿ ಟಾಟಾ ಎಲೆಕ್ಟ್ರಾನಿಕ್ಸ್ನಿಂgದ ಅಪ್ರೆಂಟಿಸ್ಶಿ ಪ್ ಕ್ಯಾಂಪಸ್ ಆಯ್ಕೆ

ಕಲಬುರಗಿ; ಕರ್ನಾಟಕದಲ್ಲಿರುವ ಕೋಲಾರ ಮೂಲದ ಕಂಪನಿಯಾದ ಟಾಟಾ ಎಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಸೊಲ್ಯೂಷನ್ಸ್, ಜುಲೈ 06ರಂದು ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‍ನಲ್ಲಿ ನ್ಯಾಷನಲ್ ಅಪ್ರೆಂಟಿಸ್‍ಶಿಪ್ ಪೆÇ್ರಮೋಷನ್ ಸ್ಕೀಮ್ (ಓಂPS) ಮತ್ತು ನ್ಯಾಷನಲ್ ಅಪ್ರೆಂಟಿಸ್‍ಶಿಪ್ ಟ್ರೈನಿಂಗ್ ಸ್ಕೀಮ್ (ಓಂಖಿS) ಅಡಿಯಲ್ಲಿ ಒಂದು ವರ್ಷದ ಅಪ್ರೆಂಟಿಸ್‍ಶಿಪ್‍ಗಾಗಿ ಕ್ಯಾಂಪಸ್ ಆಯ್ಕೆಯನ್ನು ನಡೆಸಲಿದೆ.

10 ಹಾಗೂ 12ನೇ ತರಗತಿಯ ಶೈಕ್ಷಣಿಕ ಅರ್ಹತೆ ಹೊಂದಿರುವ ಅಥವಾ IಖಿI ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಓಂPS ಅಡಿಯಲ್ಲಿ ಆಯ್ಕೆಗೆ ಅರ್ಹರಾಗಲಿದ್ದಾರೆ. ಡಿಪೆÇ್ಲಮಾ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಓಂಖಿS ಗೆ ಆಯ್ಕೆಗೆ ಅರ್ಹರಾಗಿರುತ್ತಾರೆ. ಓಂPS ಅಡಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳು 12,000 ರೂಪಾಯಿಗಳನ್ನು ಸ್ಟೈಫಂಡ್ ಪಡೆಯಲು ಅರ್ಹರಾಗುತ್ತಾರೆ ಅದೇ ರೀತಿ ಓಂಖಿS ಅಡಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 13,500 ರೂಪಾಯಿಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ವಸತಿ, ಸಾರಿಗೆ ಮತ್ತು ಆಹಾರ ಸೇರಿದಂತೆ ಉಚಿತ ಆಸ್ಪತ್ರೆ ಮತ್ತು ವೈದ್ಯಕೀಯ ವಿಮೆಯನ್ನು ಆಯ್ಕೆಯಾದ ಪ್ರತಿ ಅಭ್ಯರ್ಥಿಗಳಿಗೂ ವೈಯುಕ್ತಿಕವಾಗಿ 2ಲಕ್ಷ ರೂ. ವರೆಗೆ ಒದಗಿಸಲಾಗುವುದರ ಜೊತೆಗೆ ಕೆಲಸಗಾರರ ಪರಿಹಾರ ವಿಮೆಯನ್ನು ಒದಗಿಸಲಾಗುವುದು. ಮೂರು ಪಾಳಿಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ದೃಢವಾದ ಭದ್ರತಾ ವ್ಯವಸ್ಥೆಯೊಂದಿಗೆ ಸುರಕ್ಷಿತ ಕೆಲಸದ ವಾತಾವರಣವನ್ನು ಖಾತರಿಪಡಿಸಲಾಗುತ್ತದೆ.

18 ರಿಂದ 22 ವರ್ಷದೊಳಗಿನ ಅಭ್ಯರ್ಥಿಗಳು ಕ್ಯಾಂಪಸ್ ಆಯ್ಕೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ ಹೆಚ್ಚಿನ ವಿವರಗಳಿಗಾಗಿ ಡಾ. ಶಿವಕುಮಾರ್ ಕಾಗಿ 9632574447 ಇವರನ್ನು ಸಂಪರ್ಕಿಸಬಹುದಾಗಿದೆ. ಕ್ಯಾಂಪಸ್ ಆಯ್ಕೆಯನ್ನು ಜುಲೈ 06 ರಂದು ಬೆಳಿಗ್ಗೆ 10.00 ರಿಂದ ಸಂಜೆ 5.00 ರವರೆಗೆ ನಡೆಸಲಾಗುವುದು.

emedialine

Recent Posts

ಭಕ್ತರು ಹೆಚ್ಚಿನ ಸಹಾಯ ಸಹಕಾರ ಮನೋಭಾವನೆ ಹೊಂದಲು ಕರೆ

ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…

1 hour ago

ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಹಕರಿಸಲು ಶಾಸಕ ಅಲ್ಲಪ್ರಭು ಪಾಟೀಲ ಸಲಹೆ

ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…

1 hour ago

ಕಲಬುರಗಿ; ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…

2 hours ago

ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರ ತೆಗೆದುಕೊಳ್ಳಿ; ಮಲ್ಲಿಕಾರ್ಜುನ ಸತ್ಯಂಪೇಟೆ

ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…

2 hours ago

ಅಖಿಲ ಭಾರತ ವೀ.ಲಿಂ ಮಹಾಸಭಾ ನೂತನ ಅಧ್ಯಕ್ಷ ನಿದೇರ್ಶಕರ ನೇಮಕ

ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…

2 hours ago

ಡೆಂಘೀ ವಿರೋಧಿ ಮಾಸಾಚರಣೆ | ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದರೆ ಯಾವ ಕಾಯಿಲೆ ಬರದು

ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…

3 hours ago