ಸುರಪುರ: ತಾಲೂಕ ನೇಕಾರರ ಸೌಹಾರ್ದ ಸಹಕಾರಿಗೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ.
ನಗರದ ತಿಮ್ಮಾಪುರದ ಚೌಡೇಶ್ವರಿ ದೇವಸ್ಥಾನದಲ್ಲಿನ ಸಹಕಾರಿ ಸಂಘದ ಕಚೇರಿಯಲ್ಲಿ ನಡೆದ ನಿರ್ದೇಶಕರ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು.
ಸಹಕಾರಿ ಸಂಘದ ಅಧ್ಯಕ್ಷರಾಗಿ ವೀರಸಂಗಪ್ಪ ಎಸ್.ಹಾವೇರಿ,ಉಪಾಧ್ಯಕ್ಷರಾಗಿ ಚನ್ನಮಲ್ಲಿಕಾರ್ಜುನ ಎಸ್.ಗುಂಡಾನೂರ ಅವಿರೋಧವಾಗಿ ಆಯ್ಕೆಯಾದರು.
ನಿರ್ದೇಶಕರಾಗಿ ಲಿಂಗಣ್ಣ ಜಿ.ರಾಯಚೂರಕರ್,ಶ್ರೀನಿವಾಸ ವಿ.ಪಾಣಿಭಾತೆ,ಸಂಗಪ್ಪ ಬಿ.ಅಡ್ಡಿ,ಹಣಮೇಶಗೌಡ ಹೆಚ್.ಪೊಲೀಸ್ ಪಾಟೀಲ್,ಶ್ರೀನಿವಾಸ ವಿ.ಬಲಪುರ,ಮಲ್ಲಿಕಾರ್ಜುನ ಸಿ.ಚಟ್ಟಿ,ಹಣಮೇಶ ಡಿ.ಹಾವೇರಿ,ಚನ್ನಪ್ಪ ಬಿ.ಕಡದರಾಳ,ಬಸ್ಸಮ್ಮ ಎಸ್.ಕರಡಕಲ್,ನಾಗಮ್ಮ ಬಿ.ಜಾಲಿಗಿಡ ಹಾಗೂ ಆನಂದಮ್ಮ ವಾಯ್.ದಾಸರ ನೇಮಕಗೊಂಡರು.ನೂತನವಾಗಿ ನೇಮಕಗೊಂಡ ಅಧ್ಯಕ್ಷ,ಉಪಾಧ್ಯಕ್ಷರಿಗೆ ಎಲ್ಲರು ಸನ್ಮಾನಿಸಿ ಗೌರವಿಸಿದರು.
ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…
ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…
ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…
ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…
ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…
ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…