ಅಪ್ರಾಪ್ತೆ ಮೇಲೆ ಅತ್ಯಾಚಾರ, ಸಾವು ಪ್ರಕರಣ; ಬಾಲಕಿ ಕುಟುಂಬಸ್ಥರಿಗೆ ರಕ್ಷಣೆ ನೀಡಲು ಮಹ್ಮದ್ ಅಶ್ರಫ್ ಅಲಿ ಆಗ್ರಹ

0
14

ಕಲಬುರಗಿ; ನಗರದಲ್ಲಿ ಕಳೆದ ಜೂನ್ 28 ರಂದು 14 ವರ್ಷದ ಅಪ್ರಾಪ್ತ ಬಾಲಕಿ 8 ತಿಂಗಳ ಗರ್ಭಿನಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದ್ದು, ಬಾಲಕಿ ಗರ್ಭಿನಿಯಾಗಲು ಕಾರಣಿಕರ್ತರಾದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಆದ್ರೆ ಆರೋಪಿಗಳು ಹಾಗೂ ಅವರ ಬೆಂಬಲಿಗರು ಮೃತ ಬಾಲಕಿಯ ಕುಟುಂಬಸ್ಥರಿಗೆ ಕೇಸ್ ವಾಪಸ್ ಪಡೆಯುವಂತೆ ಒತ್ತಡ ಹೇರುತ್ತಿದ್ದಾರೆ. ಕೇಸ್ ವಾಪಸ್ ಪಡೆಯದಿದ್ರೆ ಜೀವ ತೆಗೆಯುವದಾಗಿ ಬೆದರಿಕೆ ಹಾಕುತ್ತಿದ್ದಾರೆ.

Contact Your\'s Advertisement; 9902492681

ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಗಮನಕ್ಕೂ ತರಲಾಗಿದ್ದು ಪೆÇಲೀಸ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಲಿತ ಸೇನೆ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮಹ್ಮದ್ ಅಶ್ರಫ್ ಅಲಿ ಅವರು ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here