ಕಲಬುರಗಿ: ಬಸವೇಶ್ವರ ಸೇವಾ ಸಮಜಾ ಟ್ರಸ್ಟ್ ವತಿಯಿಂದ ನಗರದ ಜಗತ್ ವೃತ್ತದಲ್ಲಿರುವ ಅನುಭವ ಮಂಟಪದಲ್ಲಿ ರವಿವಾರ ಬೆಳೆಗ್ಗೆ 10 ಗಂಟೆಗೆ ವೀರಶೈವ ಲಿಂಗಾಯತ ಯುವ ಸಮ್ಮಿಲನ-2 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಯುವ ಮುಖಂಡರಾದ ದಯಾನಂದ್ ಎಮ್ ಪಾಟೀಲ್ ಮತ್ತು ಶ್ರೀಧರ್ ಎಮ್ ನಾಗನಹಳ್ಳಿ ಅವರು ತಿಳಿಸಿದ್ದಾರೆ.
ಕೇಂದ್ರದಲ್ಲಿ ಎಲ್ಲಾ ವೀರಶೈವ ಲಿಂಗಾಯತ ಉಪ ಪಂಗಡಗಳನ್ನು ಓಬಿಸಿ ಗೆ ಸೇರಿಸಬೇಕೆಂದು ಮತ್ತು ಸಮಾಜದ ಸಂಘಟನೆ, ವೀರಶೈವ ಲಿಂಗಾಯತರ ಮೇಲಿನ ದೌರ್ಜನ್ಯ, ಹಲ್ಲೆ ಖಂಡಿಸಲು ಒಂದಾಗಲೂ ಚರ್ಚೆ, ಸಮಾಜದ ಸಂತ್ರಸ್ತರಿಗೆ ಧೈರ್ಯ ತುಂಬುವದು, ಪಕ್ಷತೀತವಾಗಿ ಹೋರಾಟದ ರೂಪುರೇಷೆ ಕುರಿತು ಮುಕ್ತ ಚರ್ಚೆ ನಡೆಯಲಿದೆ ಸಮುದಾಯದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…
ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…
ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…
ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…
ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…
ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…