ಕಲಬುರಗಿ; ಬೆಂಗಳೂರುನಲ್ಲಿ ನಡೆದ ಇಂಟ್ ರಿಯಾಕ್ಷನ ಕಂಪನಿಯ ಬೈಸೆಲ್ ಫೋಟೊ ಟುಡೇ ವತಿಯಿಂದ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕಾರ್ಯಕ್ರಮ ದಲ್ಲಿ ಕಲಬುರಗಿ ಜಿಲ್ಲೆಯ ಹಿರಿಯ ಛಾಯಾಗ್ರಾಹಕರಾದ ಚಂದ್ರಶೇಖರ್ ಆರ ಬ್ಯಾಕೋಡ ಯುವ ಛಾಯಾಗ್ರಾಹಕರಾದ ಮೊ. ಅಫ್ಸರ್ ಪಟೇಲ್ ಅವರಿಗೆ ಜಿಲ್ಲಾ ಫೋಟೊಗ್ರಾಫರ್ಸ ಅಸೋಸಿಯೇಷನ್ ನೇತ್ರತ್ವದಲ್ಲಿ ಕರ್ನಾಟಕ ಛಾಯಾರತ್ನ ಪ್ರಶಸ್ತಿಯು ಕನ್ನಡ ಚಲನ ಚಿತ್ರ ಖ್ಯಾತ ಛಾಯಾಗ್ರಾಹಕರಾದ ಜೆ.ಜೆ. ಕ್ರಿಷ್ಣ ಅವರಿಂದ ಪ್ರಶಸ್ತಿ ನೀಡಿ ಗೌರವಿಸಿದರು.
ಮುಖ್ಯ ಅತಿಥಿಯಾಗಿ ಬಿಗ್ ಬಾಸ್ ನಟ ಪ್ರತಮ. ಹಾಗೂ ಕಂಪನಿಯ ಅದ್ಯಕ್ಷರಾದ ಬೆಂಜಮಿನ್ ಕಂಪನಿಯ ಮ್ಯಾನೆಜ್ಮೆಂಟ್ ರವರಾದ ಕ್ರಿಷ್ಣಪ್ಪ ಹಾಗೂ ಕಲಬುರಗಿ ಜಿಲ್ಲಾ ಫೋಟೋಗ್ರಾಫರ್ಸ ಅಸೋಸಿಯೇಷನ್ ಅದ್ಯಕ್ಷರಾದ ಬಸವರಾಜ ಸಿ. ತೋಟದ, ಸದಸ್ಯರಾದ ಪ್ರಕಾಶ್ ಎಂ ಶೇರಖಾನೆ, ಆಳಂದ ತಾಲ್ಲೂಕು ಅದ್ಯಕ್ಷರಾದ ಪ್ರಕಾಶ ಜಂಗಲೆ ಅವರು ವೇದಿಕೆ ಮೇಲೆ ಉಪಸ್ಥಿತಿರಿದ್ದರು.
ಇವರ ಸಾಧನೆಗೆ ಮಹಮ್ಮದ್ ಅಯಾಜೋದ್ದೀನ್ ಪಟೇಲ್, ರಾಘವೇಂದ್ರ ಭುರಾಲಿ, ನಾರಾಯಣ ಜೋಶಿ, ಗೋಪಿ ಕುಲಕರ್ಣಿ, ರೆಹಮಾನ್ ಪಟೇಲ್ ಹಾಗೂ ಛಾಯಾಗ್ರಾಹಕ ಮಿತ್ರರು ಶುಭ ಹಾರೈಸಿದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…