ಹಾಡಹಗಲೇ ಕಳತನ ಮಾಡಿದ ಆರೋಪಿಯ ಸೆರೆ

  • ಎಂ.ಡಿ‌ ಮಶಾಖ ಚಿತ್ತಾಪುರ

ಚಿತ್ತಾಪುರ; ತಾಲೂಕಿನ ಕಮರವಾಡಿ ಗ್ರಾಮದಲ್ಲಿ ಕಳೆದ ವಾರ ಹಾಡುಹಗಲೇ ಮನೆಯ ಮೇಲ್ಚಾವಣಿ ತೆಗೆದು ಕಳ್ಳತನ ಮಾಡಿದ ಆರೋಪಿಯನ್ನು ಪೋಲಿಸ್‌ರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಮರವಾಡಿಯ ಶಿವಬಸಪ್ಪ ಅಮಕ‌ರ್ ಎಂಬುವನನ್ನು ಬಂಧಿಸಿ ಕಳುವಾದ ಚಿನ್ನ ಸಮೇತ ವಸ್ತುಗಳು ಪೋಲಿಸ್‌ರು ವಶಪಡಿಸಿಕೊಂಡಿದ್ದಾರೆ.

ಕಳೆದ ಜೂನ್ 28ರಂದು ಗ್ರಾಮದ ಮಲ್ಲಪ್ಪ ಮಾಂಗ್ ಎಂಬುವರ ಮನೆ ಕಳ್ಳತನವಾಗಿತ್ತು. ಮೇಲ್ಚಾವಣೆ ಕಿತ್ತು 45 ಗ್ರಾಂ ಚಿನ್ನ ಹಾಗೂ 5 ಸಾವಿರ ರೂ.ಗಳ ನಗದು ಕಳ್ಳರು ದೋಚಿದ್ದರು. ಪೋಲಿಸ್‌ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಅಪರ ಪೋಲಿಸ್ ಅಧೀಕ್ಷಕ ಎನ್ ಶ್ರೀನಿಧಿ, ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿಪಿಐ ಚಂದ್ರಶೇಖರ್ ತಿಗಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಕೈಗೊಂಡರು.

ಪಿಎಸ್‌ಐಗಳಾದ ಶ್ರೀಶೈಲ್ ಅಂಬಾಟಿ, ಚಂದ್ರಾಮಪ್ಪ, ಹಾಗೂ ಸಿಬ್ಬಂದಿಗಳಾದ ನಾಗೇಂದ್ರ, ಬಸವರಾಜ್, ಸವಿಕುಮಾರ್, ಅಯ್ಯಣ್ಣ, ಬಸವರಾಜ್, ಸಿದ್ದರಾಮೇಶ್, ಈರೇಶ್‌, ಮಂಜುನಾಥ್ ಅವರನ್ನೊಳಗೊಂಡ ತಂಡವನ್ನು ರಚಿಸಿ ಆರೋಪಿ ಕಮರವಾಡಿಯ ಶಿವಬಸಪ್ಪ ಅಮಕ‌ರ್ ಎಂಬುವನಿಗೆ ಬಂಧಿಸಿ ಒಟ್ಟು 1,30,000 ರೂ.ಗಳ ಮೌಲ್ಯದ ಚಿನ್ನದ ಆಭರಣಗಳು ಜಪ್ತಿಪಡಿಸಿಕೊಂಡು ಆರೋಪಿತನಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

emedialine

Recent Posts

ಸುಕಿ ಮ್ಯೂಸಿಕಲ್ ಸ್ಟುಡಿಯೋದಲ್ಲಿ ಅಮೋಘ ಅಭಿನಯ ಚಕ್ರವರ್ತಿ ವಿಷ್ಣುದಾದಾ ಹುಟ್ಟು ಹಬ್ಬ ಆಚರಣೆ

ಕಲಬುರಗಿ. ಸಾಹಸ ಸಿಂಹ ಅಮೋಘ ಅಭಿನಯದ ಚಕ್ರವರ್ತಿ ಡಾಕ್ಟರ್ ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನು ನಗರದ ಸುಕಿ ಮ್ಯೂಸಿಕಲ್ ಸ್ಟುಡಿಯೋದಲ್ಲಿ ಅವರ…

32 mins ago

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

16 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

17 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

17 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

17 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

18 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420