ಸುರಪುರ:ಆಹಾರ ಇಲಾಖೆ ನಿರೀಕ್ಷಕರ ವಿರುದ್ಧ ಕ್ರಮಕ್ಕೆ ಕರವೇ ಮನವಿ

ಸುರಪುರ: ಇಲ್ಲಿಯ ತಹಸಿಲ್ದಾರ್ ಕಚೇರಿಯಲ್ಲಿನ ಆಹಾರ ಇಲಾಖೆ ನಿರೀಕ್ಷಕರ ಕಚೇರಿಯಲ್ಲಿನ ಆನ್‍ಲೈನ್ ಬಂದ್ ಇಡಲಾಗಿದ್ದು,ಸಾರ್ವಜನಿಕರಿಗೆ ವೆಬ್ ಸೈಟ್ ಬಂದಾಗಿದೆ ಎಂದು ಸುಳ್ಳು ಹೇಳಿ ಈ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಖಾಸಗಿಯವರಾಗಿದ್ದು ಅವರು ತಮ್ಮ ಆನ್‍ಲೈನ್ ಕೇಂದ್ರಕ್ಕೆ ಬರುವಂತೆ ತಿಳಿಸುತ್ತಾರೆ.

ಇದರಿಂದ ಸರಕಾರದ ಸೇವೆಯ ಬದಲಾಗಿ ಜನರು ಖಾಸಗಿ ಆನಲೈನ್ ಕೇಂದ್ರಗಳಿಗೆ ಹೋಗಿ ತಮ್ಮ ರೇಷನ್ ಕಾರ್ಡ್ ತಿದ್ದುಪಡಿ,ರೇಷನ್ ಕಾರ್ಡ್‍ನಲ್ಲಿ ಹೆಸರು ಸೇರ್ಪಡೆ ಅಥವಾ ಹೆಸರು ತೆಗೆಯಿಸಲು ಹೆಚ್ಚಿನ ಹಣ ನೀಡುವಂತಾ ಸ್ಥಿತಿ ಎದುರಾಗಿದೆ,ಇದಕ್ಕೆ ಆಹಾರ ಇಲಾಖೆಯ ನಿರೀಕ್ಷಕರೆ ಕಾರಣರಾಗಿದ್ದಾರೆ.

ಆದ್ದರಿಂದ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಕಚೇರಿಯಲ್ಲಿನ ಖಾಸಗಿ ಕಂಪ್ಯೂಟರ್ ಆಪರೇಟರ್ ಅವರನ್ನು ತೆಗೆದು ಸರಕಾರದ ಆಪರೇಟರ್‍ನ್ನು ನೇಮಕಗೊಳಿಸಬೇಕು,ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ,ತಹಸಿಲ್ದಾರ್ ಕೆ.ವಿಜಯಕುಮಾರ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಸಂಜೀವ ನಾಯಕ ದರಬಾರಿ,ಚಂದ್ರಕಾಂತ ಲಕ್ಷ್ಮೀಪುರ,ಕುಮಾರಗೌಡ ಪೊಲೀಸ್ ಪಾಟೀಲ್,ಕಾಸಿಂಸಾಬ ದೊಡ್ಮನಿ,ಹಣಮಂತ್ರಾಯ ಭಜಂತ್ರಿ,ಕಾಸಿಂಸಾಬ ಅಮ್ಮಾಪುರ ಸೇರಿದಂತೆ ಅನೇಕರಿದ್ದರು.

emedialine

Recent Posts

ಅತಿವೃಷ್ಟಿ ಬೆಳೆ ಹಾನಿ ಪರಿಹಾರ ಕೊಡಿ: ಮುಖ್ಯಮಂತ್ರಿಗಳಿಗೆ ಪ್ರಾಂತ ರೈತ ಸಂಘದ ಆಗ್ರಹ

ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…

10 hours ago

ಯುವಜನ ಒಕ್ಕೂಟದಿಂದ 76 ನೇ ಕಲ್ಯಾಣ ಕರ್ನಾಟಕ ಸ್ವಾತಂತ್ರೋತ್ಸವ ಆಚರಣೆ

ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…

11 hours ago

ಸೆ.19 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…

11 hours ago

ಕೆಎಎಸ್‌ಎಸ್‌ಐಎಗೆ ನಿಜಾಮೋದ್ದಿನ್ ಚಿಸ್ತಿ ನಾಮನಿರ್ದೇಶನ

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…

11 hours ago

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಸಮಾಧಾನವಿದೆ, ತೃಪ್ತಿಯಿಲ್ಲ: ಬಿಆರ್ ಪಾಟೀಲ

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…

12 hours ago

ವಕ್ಫ್ ಬೋರ್ಡ್ ಆಸ್ತಿ ಒತ್ತುವರಿ ನಿಯಂತ್ರಣಕ್ಕೆ ಕಂಪೌಂಡ್ ನಿರ್ಮಾಣ; ಬಿ.ಜೆಡ್.ಜಮೀರ್ ಅಹ್ಮದ್ ಖಾನ್

ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420