ಸುರಪುರ: ಇಲ್ಲಿಯ ತಹಸಿಲ್ದಾರ್ ಕಚೇರಿಯಲ್ಲಿನ ಆಹಾರ ಇಲಾಖೆ ನಿರೀಕ್ಷಕರ ಕಚೇರಿಯಲ್ಲಿನ ಆನ್ಲೈನ್ ಬಂದ್ ಇಡಲಾಗಿದ್ದು,ಸಾರ್ವಜನಿಕರಿಗೆ ವೆಬ್ ಸೈಟ್ ಬಂದಾಗಿದೆ ಎಂದು ಸುಳ್ಳು ಹೇಳಿ ಈ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಖಾಸಗಿಯವರಾಗಿದ್ದು ಅವರು ತಮ್ಮ ಆನ್ಲೈನ್ ಕೇಂದ್ರಕ್ಕೆ ಬರುವಂತೆ ತಿಳಿಸುತ್ತಾರೆ.
ಇದರಿಂದ ಸರಕಾರದ ಸೇವೆಯ ಬದಲಾಗಿ ಜನರು ಖಾಸಗಿ ಆನಲೈನ್ ಕೇಂದ್ರಗಳಿಗೆ ಹೋಗಿ ತಮ್ಮ ರೇಷನ್ ಕಾರ್ಡ್ ತಿದ್ದುಪಡಿ,ರೇಷನ್ ಕಾರ್ಡ್ನಲ್ಲಿ ಹೆಸರು ಸೇರ್ಪಡೆ ಅಥವಾ ಹೆಸರು ತೆಗೆಯಿಸಲು ಹೆಚ್ಚಿನ ಹಣ ನೀಡುವಂತಾ ಸ್ಥಿತಿ ಎದುರಾಗಿದೆ,ಇದಕ್ಕೆ ಆಹಾರ ಇಲಾಖೆಯ ನಿರೀಕ್ಷಕರೆ ಕಾರಣರಾಗಿದ್ದಾರೆ.
ಆದ್ದರಿಂದ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಕಚೇರಿಯಲ್ಲಿನ ಖಾಸಗಿ ಕಂಪ್ಯೂಟರ್ ಆಪರೇಟರ್ ಅವರನ್ನು ತೆಗೆದು ಸರಕಾರದ ಆಪರೇಟರ್ನ್ನು ನೇಮಕಗೊಳಿಸಬೇಕು,ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ,ತಹಸಿಲ್ದಾರ್ ಕೆ.ವಿಜಯಕುಮಾರ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಸಂಜೀವ ನಾಯಕ ದರಬಾರಿ,ಚಂದ್ರಕಾಂತ ಲಕ್ಷ್ಮೀಪುರ,ಕುಮಾರಗೌಡ ಪೊಲೀಸ್ ಪಾಟೀಲ್,ಕಾಸಿಂಸಾಬ ದೊಡ್ಮನಿ,ಹಣಮಂತ್ರಾಯ ಭಜಂತ್ರಿ,ಕಾಸಿಂಸಾಬ ಅಮ್ಮಾಪುರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…
ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…
ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…
ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…
ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…
ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…