ಕಲಬುರಗಿ: ನೂತನ ಸಂಸದರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿ ಯವರನ್ನು ಗೃಹ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಜಿಲ್ಲಾ ಘಟಕದ ಅಧ್ಯಕ್ಷರಾದ ಮಹಾಂತೇಶ ಕೌಲಗಿ ನೈತ್ರುತ್ವದಲ್ಲಿ ಸಪ್ತ ಜಾತಿಗಳ ಮುಖಂಡರಾದ ಸೈಬಣ್ಣ ಹೆಳವರ, ದುರ್ಗಿಮುರ್ಗಿ ಸ್ವಾಮಿ ಬುರಬುರಿ, ಮಲ್ಲೇಶ ಯಾದವ, ರತನ ಬೈಲಪತ್ರ, ನಾಗರಾಜ ವಾಲಿಕಾರ, ಯುವ ನಾಯಕ ಕುಮಾರ ಯಾದವ ಹಾಗೂ ನೇಕಾರ ನ್ಯಾಯವಾದಿ, ಸಾಮಾಜಿಕ ಹೋರಾಟಗಾರ ಮತ್ತು ಜಿಲ್ಲಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳಾದ ವಿನೋದ ಕುಮಾರ ಜೇನವೇರಿ, ನಿಯೋಗದಲ್ಲಿ ತೆರಳಿ ವೈಯಕ್ತಿಕವಾಗಿ ಮತ್ತು ಸಾಮೂಹಿಕವಾಗಿ ಪರಿಚಯಿಸುವದರ ಮೂಲಕ ಅಭಿನಂದಿಸಲಾಯಿತು.
ನಂತರ ಶಾಲು ಹೊದಿಸಿ, ಮಾಲಾರ್ಪಣೆ ಮಾಡಿ ಸಂಘಟನೆಯ ಆದರ್ಶ ನಾಯಕರಾಗಿದ್ದ ದಿ.ದೇವರಾಜ ಅರಸು ರವರ ಭಾವಚಿತ್ರ ನೀಡಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದರು, ಸಂಸದರು ಒಬಿಸಿಯ ಎಲ್ಲಾ ಸಣ್ಣ ಪುಟ್ಟ ತೊಂದರೆಗಳನ್ನು ಪರಿಹರಿಸಲು ಸರ್ವ ಪ್ರಯತ್ನ ಮಾಡಲು ಸಹಕಾರ ನೀಡುತ್ತೆನೆ ಎಂದು ಹೇಳಿದರು.
ಲೋಕಸಭೆಯ ಅಧಿವೇಶನ ಮುಗಿದ ನಂತರ ಒಂದು ದಿನ ಪರಸ್ಪರ ಒಂದು ಸಭೆಯಲ್ಲಿ ಸೇರಿ, ಸೂಕ್ತ ವಾಗಿ ಎಲ್ಲಾ ಹಿಂದುಳಿದ ಜಾತಿಗಳ ಸಮಸ್ಯೆ ಗಳನ್ನು ಅರಿಯಲು ಒಂದು ಕಡೆ ಸೇರುವುದು ಅತ್ಯಂತ ಉತ್ತಮ ವಾದ ದಿನ ನಿಗಧಿ ಗೊಳಿಸಿ ಸಭೆ ಸೇರೋಣ ಎಂದು ತಿಳಿಸಿದರು. ಇಟಗಿ ಗ್ರಾಮದ ಸುರೇಖಾ ಪಾಟೀಲ್ ವಂದಿಸಿದರು.
ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ರುದ್ರವಾಡಿ ಗ್ರಾಮದ ಬೆಂಗಳೂರಿನ ವಿಜಯನಗರ ನಿವಾಸಿ ಆಯುಶ್ ಡಿಗ್ಗಿ ರಾಜ್ಯ ಮಟ್ಟದ ಅಥ್ಲೇಟಿಕ್ಸನಲ್ಲಿ ಚಿನ್ನದ…
ಕಲಬುರಗಿ: ಶ್ರಾವಣ ಮಾಸದಲ್ಲಿ ಸತ್ಪುರುಷರ ಚರಿತ್ರೆ ಆಲಿಸುವುದರಿಂದ ಮನದ ಮೈಲಿಗೆ ದೂರವಾಗುತ್ತದೆ ಎಂದು ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ…
ಕಲಬುರಗಿ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಸ್ ನಿಜಲಿಂಗಪ್ಪ ದಂತ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ.…
ಸೇಡಂ: ಯಾದಗಿರ ನಗರ ಠಾಣೆ ಪಿಎಸ್ಐ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ಸಂತೋಷ ಜಾಬೀನ್ ಅವರು…
ಕಲಬುರಗಿ: ಶರಣರಂತೆ ನೈಜತೆಯನ್ನು ಪ್ರತಿಯೋಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನೆಮ್ಮದಿ ಸಾಧ್ಯ.ಶರಣರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಶಾಸಕ ಅಲ್ಲಮಪ್ರಭು…
ಶಹಾಬಾದ: ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿಯಿಂದಲೇ ಮಾತ್ರ ಜನಸಾಮಾನ್ಯರ ಸಮಸ್ಯೆಗಳಿಗೆ ವಿಮುಕ್ತಿ ಕಾಣಬಹುದು ಎಂದುಎಸ್ಯುಸಿಐ (ಸಿ) ಪಕ್ಷದ ರಾಜ್ಯ ಸಮಿತಿಯ…