ಬಿಸಿ ಬಿಸಿ ಸುದ್ದಿ

ಸಕ್ಷಮ ಉತ್ತರ ಕರ್ನಾಟಕ ಪ್ರಾಂತ ಪಧಾದಿಕಾರಿಗಳ ಆಯ್ಕೆ

ಕಲಬುರಗಿ: ವಿಶೇಷಚೇತನರ ಕಲ್ಯಾಣಕ್ಕಾಗಿ ಸಮರ್ಪಿತ ರಾಷ್ಟ್ರೀಯ ಸಂಘಟನೆ ಸಮದೃಷ್ಟಿ ಕ್ಷಮತಾವಿಕಾಸ ಮತ್ತು ಅನುಸಂಧಾನ ಮಂಡಲ (ಸಕ್ಷಮ) ಉತ್ತರ ಕರ್ನಾಟಕ ಪ್ರಾಂತದ ಕಾರ್ಯಕಾರಿ ಸಮಿತಿ ಸಭೆ ಶುಕ್ರವಾರ ಹುಬ್ಬಳ್ಳಿಯಲ್ಲಿ ಜರುಗಿತು.

ಉತ್ತರ ಕರ್ನಾಟಕ ಪ್ರಾಂತದ ನೂತನ ಅಧ್ಯಕ್ಷರನ್ನಾಗಿ ಡಾ. ಸುನಿಲ ಗೋಖಲೆ ಅವರನ್ನು ಆಯ್ಕೆ ಮಾಡಲಾಯಿತು.ಇದುವರೆಗೆ ಎಸ್.ಬಿ ಶೆಟ್ಟಿ ಪ್ರಾಂತ ಅಧ್ಯಕ್ಷರಾಗಿದ್ದರು. ಇದೇ ಸಂದರ್ಭದಲ್ಲಿ ಖಾಲಿಯಾದ ಪ್ರಾಂತ ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಹೆಳವರ ಯಾಳಗಿ ಮತ್ತು ಡಾ. ವಿಜಯ ವಿಠ್ಠಲ ಮನಗೂಳಿ ಅವರಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಖಜಾಂಚಿಯಾಗಿ ಮಹೇಶ ಗದಗ ಅವರನ್ನು ನೇಮಿಸಲಾಯಿತು ಎಂದು ಸಕ್ಷಮ ಪ್ರಾಂತ ಕಾರ್ಯದರ್ಶಿ ಡಾ. ಸುಭಾಷ ಬಬ್ರುವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಪಾಮನಕಲ್ಲೂರಿನ ಸುಡುಗಾಡಿಗೆ ದಾರಿ ಯಾವುದಯ್ಯ!?

ರಾಯಚೂರು: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಊರ ಮುಂದೆ ಇರುವ ಸ್ಮಶಾನ (ರುದ್ರಭೂಮಿ) ಸರ್ಕಾರಿ ಜಾಲಿಗಿಡಗಳು ಬೆಳೆದು…

9 hours ago

ಡಿ.ಕೆ. ಸೌಹಾರ್ದ ಸಹಕಾರಿ ನಿಯಮಿತದ ೩ನೇ ಸಾಮಾನ್ಯ ಸಭೆ ಆಗಸ್ಟ್ 15 ರಂದು

ಕಲಬುರಗಿ: ಡಿ.ಕೆ. ಸೌಹಾರ್ದ ಸಹಕಾರಿ ನಿಯಮಿತದ ೨೦೨೩-೨೪ನೇ ಸಾಲಿನ ೩ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಆಗಸ್ಟ್ ೧೫ ರಂದು ಗುರುವಾರ…

10 hours ago

ಕಾನೂನಿನ ಬಗ್ಗೆ ಅರಿವಿದ್ದಲ್ಲಿ ಮುಂಬರುವ ದಿನಗಳು ಉತ್ತಮ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೊರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ವ್ಯಾಸಂಗ ಮಾಡುತ್ತಿರುವ…

10 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

ಕಲಬುರಗಿ: ನಗರದ ಜಿಲ್ಲಾ ಸರಕಾರಿ ಜಿಮ್ಸ್ ಆಸ್ಪತ್ರೆ ಮಹಿಳಾ ವಾರ್ಡಿನಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ ಅಂಗವಾಗಿ ಜಿಮ್ಸ್ ಆಸ್ಪತ್ರೆ ಹಾಗೂ…

10 hours ago

ಅನುಸೂಚಿತ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ಸಮರ್ಪಕವಾಗಿ ಬಳಸಿ

ಕಲಬುರಗಿ: ಗ್ರಾಮೀಣಾ ಭಾಗದಲ್ಲಿ ಗ್ರಾಮ ಸ್ವರಾಜ್ ಮತ್ತು ಪಂಚಾಯತ ರಾಜ್ ಅಧಿನಿಯಮ 1993 ರ ಪ್ರಕರಣ 61 ಎ ಪ್ರಕಾರ…

10 hours ago

ವಿದ್ಯಾರ್ಥಿಗಳ ಸ್ವಾಗತ ಸಮಾರಂಭ; ಸಾಂಸ್ಕøತಿಕ ಉತ್ಸವ

ಕಲಬುರಗಿ: ಪ್ರತಿಯೊಂದು ಮಗುವಿನಲ್ಲೂ ವೈಜ್ಞಾನಿಕ ಮನೋಭಾವ ಇದ್ದೇ ಇರುತ್ತದೆ. ಅದು ಪ್ರಶ್ನೆ ಮಾಡುವುದರ ಮೂಲಕ ಗುರುತಿಸುತ್ತದೆ. ಸಮಾಜದಲ್ಲಿ ಕಂಡು ಬರುವ…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420