ಕಲಬುರಗಿ: ವಿಶೇಷಚೇತನರ ಕಲ್ಯಾಣಕ್ಕಾಗಿ ಸಮರ್ಪಿತ ರಾಷ್ಟ್ರೀಯ ಸಂಘಟನೆ ಸಮದೃಷ್ಟಿ ಕ್ಷಮತಾವಿಕಾಸ ಮತ್ತು ಅನುಸಂಧಾನ ಮಂಡಲ (ಸಕ್ಷಮ) ಉತ್ತರ ಕರ್ನಾಟಕ ಪ್ರಾಂತದ ಕಾರ್ಯಕಾರಿ ಸಮಿತಿ ಸಭೆ ಶುಕ್ರವಾರ ಹುಬ್ಬಳ್ಳಿಯಲ್ಲಿ ಜರುಗಿತು.
ಉತ್ತರ ಕರ್ನಾಟಕ ಪ್ರಾಂತದ ನೂತನ ಅಧ್ಯಕ್ಷರನ್ನಾಗಿ ಡಾ. ಸುನಿಲ ಗೋಖಲೆ ಅವರನ್ನು ಆಯ್ಕೆ ಮಾಡಲಾಯಿತು.ಇದುವರೆಗೆ ಎಸ್.ಬಿ ಶೆಟ್ಟಿ ಪ್ರಾಂತ ಅಧ್ಯಕ್ಷರಾಗಿದ್ದರು. ಇದೇ ಸಂದರ್ಭದಲ್ಲಿ ಖಾಲಿಯಾದ ಪ್ರಾಂತ ಉಪಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಹೆಳವರ ಯಾಳಗಿ ಮತ್ತು ಡಾ. ವಿಜಯ ವಿಠ್ಠಲ ಮನಗೂಳಿ ಅವರಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಖಜಾಂಚಿಯಾಗಿ ಮಹೇಶ ಗದಗ ಅವರನ್ನು ನೇಮಿಸಲಾಯಿತು ಎಂದು ಸಕ್ಷಮ ಪ್ರಾಂತ ಕಾರ್ಯದರ್ಶಿ ಡಾ. ಸುಭಾಷ ಬಬ್ರುವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಯಚೂರು: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಊರ ಮುಂದೆ ಇರುವ ಸ್ಮಶಾನ (ರುದ್ರಭೂಮಿ) ಸರ್ಕಾರಿ ಜಾಲಿಗಿಡಗಳು ಬೆಳೆದು…
ಕಲಬುರಗಿ: ಡಿ.ಕೆ. ಸೌಹಾರ್ದ ಸಹಕಾರಿ ನಿಯಮಿತದ ೨೦೨೩-೨೪ನೇ ಸಾಲಿನ ೩ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಆಗಸ್ಟ್ ೧೫ ರಂದು ಗುರುವಾರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೊರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ವ್ಯಾಸಂಗ ಮಾಡುತ್ತಿರುವ…
ಕಲಬುರಗಿ: ನಗರದ ಜಿಲ್ಲಾ ಸರಕಾರಿ ಜಿಮ್ಸ್ ಆಸ್ಪತ್ರೆ ಮಹಿಳಾ ವಾರ್ಡಿನಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ ಅಂಗವಾಗಿ ಜಿಮ್ಸ್ ಆಸ್ಪತ್ರೆ ಹಾಗೂ…
ಕಲಬುರಗಿ: ಗ್ರಾಮೀಣಾ ಭಾಗದಲ್ಲಿ ಗ್ರಾಮ ಸ್ವರಾಜ್ ಮತ್ತು ಪಂಚಾಯತ ರಾಜ್ ಅಧಿನಿಯಮ 1993 ರ ಪ್ರಕರಣ 61 ಎ ಪ್ರಕಾರ…
ಕಲಬುರಗಿ: ಪ್ರತಿಯೊಂದು ಮಗುವಿನಲ್ಲೂ ವೈಜ್ಞಾನಿಕ ಮನೋಭಾವ ಇದ್ದೇ ಇರುತ್ತದೆ. ಅದು ಪ್ರಶ್ನೆ ಮಾಡುವುದರ ಮೂಲಕ ಗುರುತಿಸುತ್ತದೆ. ಸಮಾಜದಲ್ಲಿ ಕಂಡು ಬರುವ…