ಬಿಸಿ ಬಿಸಿ ಸುದ್ದಿ

ಅನಸೂಯಾ ಸುಲೇಕರಗೆ ಶಾಸಕ ಎಂ. ವೈ. ಪಾಟೀಲ ಅಭಿನಂದನೆ

ಕಲಬುರಗಿ: ಅಫಜಲಪೂರ ತಾಲೂಕಿನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅನಸೂಯಾ ಸುಲೇಕರ ಇವರಿಗೆ ಇಂಟರ ನ್ಯಾಷನಲ್ ಕ್ಯಾಂಬ್ರಿಜ ವಿಶ್ವವಿದ್ಯಾಲಯ ಯು.ಎಸ್.ಎ ಯುನಿವರ್ಸಿಟಿಯಿಂದ ಜಿಲ್ಲೆಯ ಅಫಜಲಪೂರ ತಾಲೂಕಿನ ಮಹಿಳೆಗೆ ಉತ್ತಮ ಸಮಾಜ ಸೇವಕಿ ಅಂತ ಗುರುತಿಸಿ ಡಾಕ್ಟರೇಟ್ ಅವಾರ್ಡಗೆ ನೇಮಕ ಮಾಡಿದ್ದು. ಒಂದು ಹೆಮ್ಮೆಯ ವಿಷಯವಾಗಿದೆ. ಎಂದು ಶಾಸಕ ಎಂ. ವೈ. ಪಾಟೀಲ ಅವರು ತಿಳಿಸಿದ್ದಾರೆ.

ಇದೇ ತಿಂಗಳ 27 ರಂದು ಕೋಲ್ಕತ್ತಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡುತ್ತಿರುವುದು ಸಂತಸವನ್ನುಂಟು ಮಾಡಿದೆ. ಅದರಂತೆ ನನಗೆ ಪರಿಚಿತರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆ ಮತ್ತು ಸಮಾಜ ಸೇವಕಿಯಾದ ಅನಸೂಯಾ ಸುಲೇಕರ ಅವರು ಆಯ್ಕೆ ಆಗಿದ್ದಕ್ಕೆ ಅವರಿಗೆ ಪ್ರಕಟಣೆ ಮೂಲಕ ಹೃತ್ತೂರ್ವಕ ಅಭಿನಂದನೆಗಳು ಸಲ್ಲಿಸಿದ್ದಾರೆ.

emedialine

Recent Posts

ದಿ. ಡಿ.ದೇವರಾಜ ಅರಸು ಹಿಂದುಳಿದ ವರ್ಗದ ಏಳಿಗೆಗಾಗಿ ಅನೇಕ ಕೂಡುಗೆ ಇದೆ: ಶಾಸಕ ಅಲ್ಲಮಪ್ರಭು ಪಾಟೀಲ್

ಕಲಬುರಗಿ: ದಿ. ಡಿ. ದೇವರಾಜ್ ಅರಸು ಒಬ್ಬ ಮುತ್ಸದ್ಧಿ ರಾಜಕಾರಣೆಯಾಗಿದ್ದರು ಬಡವರ ಮತ್ತು ಹಿಂದುಳಿದ ವರ್ಗದ ಏಳಿಗೆಗಾಗಿ ರಾಜ್ಯಕ್ಕೆ ಅನೇಕ…

3 mins ago

ಸಾಧನೆ ಮಾಡಲು ಓದಿನಷ್ಟೆ ಕ್ರೀಡೆಯಲ್ಲೂ ಅವಕಾಶವಿದೆ

ಸುರಪುರ:ಯಾವುದೇ ವ್ಯಕ್ತಿ ಸಾಧನೆ ಮಾಡಲು ಕೇವಲ ಓದು ಒಂದೇ ಮುಖ್ಯವಲ್ಲ,ಇಂದು ಓದಿನಷ್ಟೆ ಕ್ರೀಡೆಯಲ್ಲೂ ಸಾಧನೆ ಮಾಡಲು ಅವಕಾಶವಿದೆ ಎಂದು ಕ್ಷೇತ್ರ…

2 hours ago

ಕನ್ನಡ ನಾಡಿನ ಅಭಿವೃದ್ಧಿಯಲ್ಲಿ ಅರಸು ಕೊಡುಗೆ ಅಪಾರವಾಗಿದೆ

ಸುರಪುರ: ಕನ್ನಡ ನಾಡು ಇಂದು ಇಷ್ಟೊಂದು ಸಮೃದ್ಧವಾಗಿದೆ,ಅಭಿವೃಧ್ಧಿಯಾಗಿದೆ ಎಂದರೆ ಅದಕ್ಕೆ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಕೊಡುಗೆ ಅಪಾರವಾಗಿದೆ…

2 hours ago

ಸ್ಲಂ ಜನಾಂದೋಲನ ಸಂಘಟನೆಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊಸ ಪಡಿತರ ಚೀಟಿ ನೀಡುವ ನಿಯಮ ಸರಳೀಕರಣಗೊ- ಳಿಸಬೇಕು ಹಾಗೂ ನೈಜ ಫಲಾನುಭ- ವಿಗಳಿಗೆ ಹೊಸ ಪಡಿತರ ಚೀಟಿಗಳನ್ನು…

2 hours ago

ಕಲ್ಯಾಣ ಕರ್ನಾಟಕ ಛಾಯಾ ಸಾಧಕ ಪ್ರಶಸ್ತಿ ಪ್ರದಾನ

ಕಲಬುರಗಿ: ಛಾಯಾಗ್ರಾಹಕರು ಇಂದಿನ ಸಮಾಜದ ಪ್ರತಿಬಿಂಬರಾಗಿ ಕಾಣುತ್ತಾರೆ. ಎಲ್ಲಾ ಛಾಯಾಗ್ರಾಹಕರು ಒಗ್ಗಟ್ಟು ಇಟ್ಟುಕೊಂಡು ಸಂಘಟಿತರಾದರೆ ಸಂಘಕ್ಕೆ ಇನ್ನೂ ಹೆಚ್ಚಿನ ಬಲ…

2 hours ago

ಪ್ರತ್ಯೇಕ ಸ್ಮಶಾನ ಭೂಮಿಗಾಗಿ ಎಸ್ಸಿಖ/ಎಸ್ಟಿ ಒಗ್ಗಟು ಸಮಿತಿ ಸಿಎಂಗೆ ಮನವಿ

ಕಲಬುರಗಿ: ಜಿಲ್ಲೆಯಲ್ಲಿ ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಸ್ಮಶಾನ ಭೂಮಿ ಇರುವುದಿಲ್ಲ, ಬಹುತೇಕರು ತಮ್ಮ ತಮ್ಮ ಹೊಲಗಳಲ್ಲಿ ಶವ ಸಂಸ್ಕಾರ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420