ಬಿಸಿ ಬಿಸಿ ಸುದ್ದಿ

ತಾಜಸುಲ್ತಾನಪುರ: ಶಾಲಾ ಸಂಸತ್ತು ರಚನೆ

ಕಲಬುರಗಿ: ನಗರ ಹೊರವಲಯದ ತಾಜಸುಲ್ತಾನಪುರ ಗ್ರಾಮದ ಕೆಎಸ್ ಆರ್ ಪಿ ಸರಕಾರ ಪ್ರೌಢ ಶಾಲೆ ಕೆ. ಎಸ್. ಆರ್. ಪಿ ಕಾಲೋನಿ ತಾಜಸುಲ್ತಾನಪುರ ಕಲಬುರಗಿ ಉತ್ತರ. ಶಾಲೆಯಲ್ಲಿ ಚುನಾವಣಾ ಸಾಕ್ಷರತ ಕ್ಲಬ್ ವತಿಯಿಂದ ಕಾಗದ ರಹಿತ ಚುನಾವಣೆ ನಡೆಸಲಾಯಿತು.

ಮಕ್ಕಳು ಸ್ವತಃ ಚುನಾವಣಾ ಸಿಬ್ಬಂದಿಯಾಗಿ ಚುನಾವಣೆ ನಡೆಸಿದರು. ಎಲ್ಲಾ ಮಕ್ಕಳು ಉತ್ಸಾಹದಿಂದ ಭಾಗವಹಿಸಿದರು. ಶಾಲೆಯ ಮುಖ್ಯ ಗುರು ಶಿವಕುಮಾರ ಪಾರಶೆಟ್ಟಿ, ಸಮಾಜ ವಿಜ್ಞಾನದ ಶಿಕ್ಷಕಿ ಗಾಯತ್ರಿ ಬಸವರಾಜ ಮಾರ್ಗದರ್ಶನದೊಂದಿಗೆ ಚುನಾವಣೆಯು ಯಶಸ್ವಿಯಾಗಿ ನಡೆಸಲಾಯಿತು.

ಶಿಕ್ಷಕಿಯರಾದ ವೀಣಾ ದೇಶಪಾಂಡೆ, ಡಾ ಭೀಮ ಸಿಂಗ್ ರಾಠೋಡ, ಶೀತಲ್ ಜಾಧವ್, ನಾಗೇಶ್ವರಿ, ಶ್ರೀಶೈಲ ಕೌಲಗಿ, ಜಗದೀಶ ಬೇಲೂರ, ಶೈಲಶ್ರೀ, ಇಶ್ರತ್ ಪರ್ವಿನ್ , ಚಂದ್ರಕಲಾ ಮಸೂತಿ, ಜಗದೇವಿ ಮತ್ತಿತರ ಇದ್ದರು.

emedialine

Recent Posts

ಬಾಂಗ್ಲಾದೇಶದ ಹಿಂದೂಗಳ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಶಹಾಬಾದ: ಬಾಂಗ್ಲಾದೇಶದ ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಿಂಸಾತ್ಮಕ ದೌರ್ಜನ್ಯ, ಅತ್ಯಾಚಾರಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ವತಿಯಿಂದ ಮಂಗಳವಾರ ನಗರದ…

2 mins ago

ಹಿಂದುಳಿದ ಸಮುದಾಯಗಳ ಆಶಾಕಿರಣವಾಗಿದ್ದರು ದೇವರಾಜ ಅರಸ್

ಶಹಾಬಾದ: ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಹಿಂದುಳಿದ ಸಮುದಾಯಗಳ…

6 mins ago

ವೈದ್ಯೆಯ ಮೇಲಿನ ಅತ್ಯಾಚಾರ – ಕೊಲೆ ಖಂಡಿಸಿ ಎಐಡಿವೈಒ ಪ್ರತಿಭಟನೆ

ಶಹಾಬಾದ: ಕೊಲ್ಕತ್ತಾದ ಸರ್ಕಾರಿ ಆರ್. ಜಿ. ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈಧ್ಯೆಯ ಮೇಲಿನ ಅತ್ಯಾಚಾರ ಕೊಲೆ ಹಾಗೂ ಪ್ರತಿಭಟನಾಕಾರರ…

9 mins ago

ಆ.25 ರಂದು ಹಟಗಾರ ಸಮಾಜ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

ಕಲಬುರಗಿ: ನಗರದ ಪತ್ರಿಕಾ ಭವನದ ಸಾಂಸ್ಕøತಿಕ ಸಭಾಂಗಣದಲ್ಲಿ ಆ.25 ರಂದು ಬೆಳಗ್ಗೆ 10.30 ಗಂಟೆಗೆ ಗುಲಬರ್ಗಾ ಹಟಗಾರ ಸಮಾಜ ಅಭಿವೃದ್ಧಿ…

44 mins ago

ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ACC ಅದಾನಿ ಫೌಂಡೇಷನ್ ಮತ್ತು NGN  ಫೌಂಡೇಷನ್ ಹಾಗೂ ಗ್ರಾಮ ಪಂಚಾಯತವತಿಯಿಂದ ನಮ್ಮ ಗ್ರಾಮದ ಸರಕಾರಿ ಹಿ. ಪ್ರಾ.…

46 mins ago

ಐ.ಟಿ.-ಟೆಲಿಫೋನ್ ಕ್ರಾಂತಿಗೆ ನಾಂದಿ ಹಾಡಿದವರು ರಾಜೀವ ಗಾಂಧಿ: ಡಿಸಿಎಂ ಡಿ.ಕೆ.ಶಿವಕುಮಾರ

ರಾಜೀವ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮಕ್ಕೆ ಚಾಲನೆ ಕಲಬುರಗಿ: ಐ.ಟಿ. ಮತ್ತು ದೂರಸಂಪರ್ಕ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ರಾಜೀವ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420