ಬಿಸಿ ಬಿಸಿ ಸುದ್ದಿ

ಕುಂಬಾರ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ನೀಡಲು ಒತ್ತಾಯ

ಶಹಾಬಾದ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಂಬಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡುವ ಮೂಲಕ ಕಲಬುರಗಿ ಜಿಲ್ಲೆಯವರನ್ನೇ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಕುಂಬಾರ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಕುಂಬಾರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 5 ಲಕ್ಷ ಮತದಾರರು ಹೊಂದಿರುವ ಕುಂಬಾರ ಸಮಾಜಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ತರಾತುರಿಯಲ್ಲಿ ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಿ ಅದಕ್ಕೆ ಯಾವುದೇ ಬಿಡಿಗಾಸು ಅನುದಾನವನ್ನು ನೀಡದೆ ಕೇವಲ ಕಾಟಾಚಾರಕ್ಕೆ ಘೋಷಣೆ ಮಾಡಿ ಬಿಟ್ಟಿರುವುದು ವಿμÁದನೀಯ ಸಂಗತಿ ಎಂದರು.

ಇಲ್ಲಿವರೆಗೂ ಸಮಾಜಕ್ಕೆ ಬರುವ ಅಲ್ಪ ಸ್ವಲ್ಪ ಸವಲತ್ತುಗಳು ಸಹ ಬೆಂಗಳೂರು ಅಥವಾ ಮೈಸೂರಿನವರೇ ತೆಗೆದುಕೊಂಡು ಹೋಗುತ್ತಿದ್ದಾರೆ.ಹೀಗಾಗಿ ರಾಜ್ಯ ಸರ್ಕಾರದ ಅಧಿವೇಶನದಲ್ಲಿ ಕುಂಬಾರ ಸಮಾಜಕ್ಕೆ 100 ಕೋಟಿ ಅನುದಾನ ಘೋಷಣೆ ಮಾಡಿ ತಕ್ಷಣವೇ ಬಿಡುಗಡೆ ಮಾಡಬೇಕು. ಕುಂಬಾರ ಸಮಾಜದ ಅಭಿವೃದ್ಧಿಗಾಗಿ ಸರಕಾರ ನಮ್ಮ ಸಮಾಜಕ್ಕೆ ಹೆಚ್ಚಿನ ರೀತಿಯಲ್ಲಿ ಆದ್ಯತೆ ನೀಡಿ, ಅಧಿವೇಶನದಲ್ಲಿ ಸಮಾಜಕ್ಕೆ ಶುಭ ಸುದ್ದಿ ನೀಡಬೇಕೆಂದು ಒತ್ತಾಯಿಸಿದ್ದಾರೆ.

emedialine

Recent Posts

ಬೀದಿ ಬದಿ ವ್ಯಾಪಾರಸ್ಥರಿಗೆ ಮೂಲಭೂತ ಸೌಕರ್ಯ ಒದಗಿಸಲು ಮೇಯರ್‍ ಗೆ ಮನವಿ

ಕಲಬುರಗಿ : ನಗರದ ಬೀದಿ ಬದಿಯಲ್ಲಿ ಕುಳಿತುಕೊಂಡು ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಈಗಾಗಲೇ ಪಾಲಿಕೆಯಿಂದ ನೀಡಿರುವ ಹಳೆ ಜೈಲ್ ಸೂಪರ…

5 hours ago

ನಾರಿ ನ್ಯಾಯ ಸಮ್ಮಾನ್ ಕಾರ್ಯಕ್ರಮ

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ…

5 hours ago

ಬಾಂಗ್ಲಾದೇಶದ ಹಿಂದೂಗಳ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಶಹಾಬಾದ: ಬಾಂಗ್ಲಾದೇಶದ ಹಿಂದೂಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಿಂಸಾತ್ಮಕ ದೌರ್ಜನ್ಯ, ಅತ್ಯಾಚಾರಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ವತಿಯಿಂದ ಮಂಗಳವಾರ ನಗರದ…

5 hours ago

ಹಿಂದುಳಿದ ಸಮುದಾಯಗಳ ಆಶಾಕಿರಣವಾಗಿದ್ದರು ದೇವರಾಜ ಅರಸ್

ಶಹಾಬಾದ: ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಹಿಂದುಳಿದ ಸಮುದಾಯಗಳ…

5 hours ago

ವೈದ್ಯೆಯ ಮೇಲಿನ ಅತ್ಯಾಚಾರ – ಕೊಲೆ ಖಂಡಿಸಿ ಎಐಡಿವೈಒ ಪ್ರತಿಭಟನೆ

ಶಹಾಬಾದ: ಕೊಲ್ಕತ್ತಾದ ಸರ್ಕಾರಿ ಆರ್. ಜಿ. ಕರ್ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈಧ್ಯೆಯ ಮೇಲಿನ ಅತ್ಯಾಚಾರ ಕೊಲೆ ಹಾಗೂ ಪ್ರತಿಭಟನಾಕಾರರ…

5 hours ago

ಆ.25 ರಂದು ಹಟಗಾರ ಸಮಾಜ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ

ಕಲಬುರಗಿ: ನಗರದ ಪತ್ರಿಕಾ ಭವನದ ಸಾಂಸ್ಕøತಿಕ ಸಭಾಂಗಣದಲ್ಲಿ ಆ.25 ರಂದು ಬೆಳಗ್ಗೆ 10.30 ಗಂಟೆಗೆ ಗುಲಬರ್ಗಾ ಹಟಗಾರ ಸಮಾಜ ಅಭಿವೃದ್ಧಿ…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420