ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆಗೆ ಅಭಿನಂದಿಸಿದ ಇರ್ಫಾನ್ ಅಹ್ಮದ್ ಸರಡಗಿ

0
66

ಕಲಬುರಗಿ: ಕರ್ನಾಟಕದ ಧೀಮಂತ ನಾಯಕ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರ 83ನೇ ಜನ್ಮದಿನ ನಿಮಿತ್ತ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಅವರ ಪುತ್ರ ಇರ್ಫಾನ್ ಅಹ್ಮದ್ ಸರಡಗಿ ಅವರು ಶುಭಾಶಯ ಕೋರಿ ಅಭಿನಂದನೆ ವ್ಯಕ್ತಪಡಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಮತ್ತು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿದ ನಾಯಕರಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಪಕ್ಷದ ಸಿದ್ಧಾಂತವನ್ನು ಮೈಗೂಡಿಸಿಕೊಂಡು ಏಳಿಗೆಗಾಗಿ ಶ್ರಮಿಸಿ ರಾಷ್ಟ್ರೀಯ ನಾಯಕರಾಗಿ ಪಕ್ಷದಲ್ಲಿ ಕಾರ್ಯಕರ್ತರಿಗೆ ಪ್ರೇರಣೆ ಆಗಿದ್ದಾರೆ ಎಂದು ಬಣ್ಣಿಸಿದ್ದಾರೆ.

Contact Your\'s Advertisement; 9902492681

ಇಂತಹ ನಾಯಕನನ್ನು ಅನುಸರಿಸಿ ದೇಶದ ಕಾರ್ಯಕರ್ತರಿಂದ ಮಾತ್ರ ದೇಶದ ಏಳಿಗೆ ಸಾಧ್ಯವೆಂದು ಖರ್ಗೆ ಅವರ ಜನ್ಮದಿನ ನಿಮಿತ್ತ ಶುಭಾಶಯ ಕೋರಿ ಅಭಿನಂದನೆ ಪತ್ರಿಕಾ ಪ್ರಕಟಣೆ ಮೂಲಕ ಅಭಿನಂದನೆ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here