ಬಿಸಿ ಬಿಸಿ ಸುದ್ದಿ

ಹೂಗಾರ ನಿಗಮಕ್ಕೆ ರೂ.100 ಕೋಟಿ ನೀಡಿ

ಕಲಬುರಗಿ: ಹೂಗಾರ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ. ಅನುದಾನ ನೀಡುವುದರ ಜತೆಗೆ ಸಮಾಜದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಅತಿ ಹಿಂದುಳಿದ ಹೂಗಾರ ಸಮಾಜದ ಬೇಡಿಕೆಗಳಿಗೆ ಯಾರೊಬ್ಬರೂ ಸ್ಪಂದಿಸುತ್ತಿಲ್ಲ. ಸಮಾಜದ ಅಭಿವೃದ್ಧಿಗೆ ಕೂಡಲೆ ಹಣ ನೀಡಿ ನಿಗಮಕ್ಕೆ ಅಧ್ಯಕ್ಷರ ನೇಮಕ ಮಾಡಬೇಕು.

ಇಲ್ಲವಾದರೆ ಬೆಂಗಳೂರಿನ ಸ್ವತಂತ್ರ ಉದ್ಯಾನದಲ್ಲಿ ಸತ್ಯಾಗ್ರಹ ಆರಂಭಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಗುರುದೇವ ಶರಣರು, ಪ್ರಮುಖರಾದ ಬಿ.ಪಿ. ಹೂಗಾರ, ಪ್ರಕಾಶ ಫುಲಾರಿ, ಬಸವರಾಜ ಹೂಗಾರ, ದತ್ತರಾಜ ಹೂಗಾರ, ಚನ್ನಬಸಪ್ಪ ಹೂಗಾರ, ಬಸವರಾಜ ಹೂಗಾರ ಕೋಟನೂರ, ದಯಾನಂದ ಹೂಗಾರ, ಶ್ರೀಮಂತ ಹೂಗಾರ, ಶರಣಬಸಪ್ಪ ಹೂಗಾರ, ಮಲ್ಲಿನಾಥ ಹೂಗಾರ, ಪರಮಾನಂದ, ಶರಣಬಸಪ್ಪ ಹೂಗಾರ, ಪ್ರಭು ಹೂಗಾರ, ಆನಂದ ಹೂಗಾರ ಇತರರಿದ್ದರು.

emedialine

Recent Posts

ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಝೈನ್ ಗ್ಲೋಬಲ್ (UK) ಲಿಮಿಟೆಡ್ ಜೊತೆಗೆ ಒಪ್ಪಂದ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಹಾಗೂ ಝೈನ್ ಗ್ಲೋಬಲ್ UK ಸಂಸ್ಥೆಗಳ ನಡುವೆ ಇಂದು ಸಂಸ್ಥೆಯ ಮುಖ್ಯ ಕಚೇರಿಯಲ್ಲಿ…

21 hours ago

ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ 27ರಂದು ರಾಜ್ಯ ಭವನ ಚಲೋ

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ 27ರಂದು ರಾಜ್ಯ ಭವನ ಚಲೋ ಹಮ್ಮಿಕೊಳ್ಳಾಗಿದೆ ಎಂದು ಕರ್ನಾಟಕ ರಾಜ್ಯ ಶೋಷಿತ…

23 hours ago

ಸೇಡಂನಲ್ಲಿ ಸಮಗ್ರ ಕೃಷಿ ಪದ್ಧತಿಯ ಉತ್ಕೃಷ್ಟ ಕೇಂದ್ರ ಉದ್ಘಾಟನೆ

ಸೋಮವಾರದಿಂದ ಹೆಸರು ಖರೀದಿ ಕೇಂದ್ರ ಆರಂಭ: ಡಾ.ಶರಣಪ್ರಕಾಶ ಪಾಟೀಲ ಕಲಬುರಗಿ: ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಹೆಸರು ಖರೀದಿಸಲು ಸರ್ಕಾರ…

1 day ago

ಬುಡಕಟ್ಟು ಜನರು ಮೂಲ ಜಾನಪದ ಕಲಾವಿದರು

ಕಲಬುರಗಿ ಕನ್ನಡ ಜಾನಪದ ಪರಿಷತ್, ಜಿಲ್ಲಾ ಘಟಕ ಕಲಬುರಗಿ ಹಾಗೂ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಜಾಫರಬಾದ ವತಿಯಿಂದ “ವಿಶ್ವ…

1 day ago

ಕಲಬುರಗಿ: ಫರಸಿ ತುಂಬಿದ ಲಾರಿ ಪಲ್ಟಿ: ಹಲವರಿಗೆ ಗಾಯ

ಕಲಬುರಗಿ: 11ಕ್ಕೂ ಹೆಚ್ಚು ಜನ ಕಾರ್ಮಿಕರು ಮತ್ತು ಪರಸಿ ತುಂಬಿದ ಲಾರಿಯೊಂದು ಉರುಳಿಬಿದ್ದು ಹಲವರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಚಿಂಚೋಳಿ…

1 day ago

ವಾಡಿ: ಶ್ರಾವಣ ಶನಿವಾರದ ಪ್ರಯುಕ್ತ ಪ್ರಸಾದ ಸಂತರ್ಪಣೆ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರ ವಿರುವ ಶಕ್ತಿ ಆಂಜನೇಯ ದೇವಸ್ಥಾನ ದಲ್ಲಿ ಮೂರನೇ ಶ್ರಾವಣ ಶನಿವಾರದ ಹಿನ್ನೆಲೆಯಲ್ಲಿ ವಡೆ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420