ಬಿಸಿ ಬಿಸಿ ಸುದ್ದಿ

ಕಲಬುರಗಿ ನಗರದ ಕುಡಿಯುವ ನೀರಿನ ಸರಬರಾಜು ಸಮಸ್ಯೆ ಪರಿಹರಿಸಲು ವೆಲ್ಫೇರ್ ಪಾರ್ಟಿ ಆಗ್ರಹ

ಕಲಬುರಗಿ: ಇಲ್ಲಿನ ನಗರದಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಅವ್ಯವಸ್ಥೆಯಿದ್ದು ಕೂಡಲೇ ಸಮಸ್ಯೆಯನ್ನು ಪರಿಹರಿಸಲು ಸರಕಾರ ಮುಂದಾಗಬೇಕಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ರಾಜ್ಯ ಕಾರ್ಯದರ್ಶಿ ಮುಬೀನ್ ಆಗ್ರಹಿಸಿದ್ದಾರೆ.

ಅವರು ಮಾತನಾಡುತ್ತಾ “ವಾರದಲ್ಲಿ ಒಂದೆರಡು ಬಾರಿ ಮಾತ್ರ ಕುಡಿಯುವ ಮಾತ್ರ ಸರಬರಾಜು ಮಾಡುತ್ತದೆ. ಆದರೆ ಆ ನೀರು ಕಲುಶಿತವಾಗಿದ್ದು ಜನರು ಬಳಸಲು ಯೋಗ್ಯವಾಗಿಲ್ಲ. ನಂತರ. ಸಾರ್ವಜನಿಕ ರು ದಿನಂಪ್ರತಿ ಐವತ್ತೋ ಅರುವತ್ತೋ ರೂಪಾಯಿ ನೀಡಿ ಖರೀದಿಸುತ್ತಿದ್ದಾರೆ. ಇದು ಜನಸಾಮಾನ್ಯರಿಗೆ ಭಾರವಾಗುತ್ತದೆ. ಈ ಬಗ್ಗೆ ಸರಕಾರದ ಗಮನಕ್ಕೆ ತಂದಾಗ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ರವರು ಸಭೆ ನಡೆಸಿ ಉನ್ನತಾಧಿಕಾರಿಗಳನ್ನು ಕರೆದು ತ್ವರಿತವಾಗಿ ಈ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಹೇಳಿದ್ದರು. ಅದು ಅನುಷ್ಠಾನವಾಗುತ್ತಿಲ್ಲ‍ ಎಲ್ ಆಂಡ್ ಟಿ . ಕಂಪನಿಇದರ ಗುತ್ತಿಗೆ ವಹಿಸಿಕೊಂಡಿದ್ದು, ಕೆಲಸ ಮಾತ್ರ ತೀರಾ ನಿಧಾನವಾಗಿ ಆಮೆಗತಿಯಲ್ಲಿ ಸಾಗುತ್ತಿದೆ. ಪ್ರತೀ ದಿನ ನೀರು ಸರಬರಾಜು ಮಾಡಿ ಈ ಕುಡಿಯುವ ನೀರಿನ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಮುಂದಾಗಬೇಕೆಂದು ವೆಲ್ಫೇರ್ ಪಾರ್ಟಿ ಆಗ್ರಹಿಸುತ್ತದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಎ.ಕದೀರ್ ಉಪಾಧ್ಯಕ್ಷ ಸಿದ್ದಣ್ಣ ಚಕರಾ, ರಾಜ್ಯ ಕಾರ್ಯದರ್ಶಿ ಮುಬೀನ್ ಹಾಗೂ ಜಿಲ್ಲಾ ಕಾರ್ಯದರ್ಶಿ ಮುನೀರ್ ಹಾಶ್ಮಿ ಇದ್ದರು.

emedialine

Recent Posts

ಶರಣಗೌಡ ಪಾಟೀಲ್ ಪಾಳಾ – ಪ್ರೊ ಯಶವಂತರಾಯ ಅಷ್ಠಗಿಗೆ ಸನ್ಮಾನ

ಕಲಬುರಗಿ: ಶ್ರೀ ಸುಭಾಶ್ಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ ಟ್ರಸ್ಟ್ ಪಾಳಾ ವತಿಯಿಂದ ಜೂನ ತಿಂಗಳ ೧೬ ನೇ ತಾಲೂಕಿನಂದು, ಪೂಜ್ಯ…

22 mins ago

ಲಕ್ಷ್ಮಣ ದಸ್ತಿಗೆ ಸಂಸದ ರಾಧಾಕೃಷ್ಣ ದೊಡ್ಡಮನಿಯಿಂದ ಸನ್ಮಾನ

ಕಲಬುರಗಿ: ಗುಲಬರ್ಗಾ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯಿಂದ ಪುರಸ್ಕೃತರಾದ ಲಕ್ಷ್ಮಣ ದಸ್ತಿಯವರಿಗೆ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ರವಿವಾರ…

31 mins ago

ತಮ್ಮನಿಂದ ಅಣ್ಣನ ಹತ್ಯೆ: ಅಂತ್ಯಸಂಸ್ಕಾರದ ನಂತರ ಪೊಲೀಸರ ತನಿಖೆಯಿಂದ ಬಹಿರಂಗ

ಕಲಬುರಗಿ: ತಿಂಗಳ ಹಿಂದೆ ತಮ್ಮ,ನಿಂದ ಅಣ್ಣನನ್ನೇ ಹತ್ಯೆಗೈದ ಘಟನೆ ಪೊಲೀಸರ ತನಿಖೆಯಿಂದ ಬಯಲಾಗಿರುವ ಘಟನೆ ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

59 mins ago

29 ರಂದು ಕಲಬುರಗಿ ತಾಲೂಕಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕಲಬುರಗಿ: ಇಂದಿನ ಹೊಸ ಪೀಳಿಗೆಯು ಕನ್ನಡ ಸಾಹಿತ್ಯ ಪ್ರವೇಶ ಮಾಡುವ ಮೂಲಕ ಹೊಸ ಸಾಹಿತ್ಯ ಬೆಳವಣಿಗೆಗೆ ಕಾರಣರಾಗಬೇಕೆಂಬ ಉದ್ದೇಶದಿಂದ ತಾಲೂಕಾ…

2 hours ago

ಹಟಗಾರ ಸಾಂಸ್ಕøತಿಕ ಭವನಕ್ಕೆ 30 ಲಕ್ಷ ರೂ ಅನುದಾನ ಭರವಸೆ: ಶಾಸಕ ಅಲ್ಲಮಪ್ರಭು

ಕಲಬುರಗಿ: ಜಿಲ್ಲೆಯ ಹಟಗಾರ ಸಮುದಾಯದವರು ಸಾಂಸ್ಕøತಿಕ, ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳು ಸಂಯೋಜಿಸಲು ಸಾಂಸ್ಕøತಿಕ ಭವನ ನಿರ್ಮಾಣಕ್ಕಾಗಿ ತಕ್ಷಣವೇ 30 ಲಕ್ಷ…

2 hours ago

ಮಹಿಳಾ ಹರಿದಾಸ ಸಾಹಿತ್ಯದ ವಿಶೇಷ ಅಧ್ಯಯನದ ಅವಶ್ಯಕತೆ ಇದೆ: ವಿದ್ವಾಂಸ ಗುಂಡೂರು ಪವನಕುಮಾರ

ಕಲಬುರಗಿ: ಮಹಿಳಾ ಹರಿದಾಸ ಸಾಹಿತ್ಯ ಅತ್ಯಂತ ಕಡೆಗಣಿಸಲ್ಪಟ್ಟ ಸಾಹಿತ್ಯವಾಗಿದ್ದು, ಮಹಿಳಾ ಹರಿದಾಸರ ಕೀರ್ತನೆಗಳ ಆಳವಾದ ಅಧ್ಯಯನದ ಅವಶ್ಯಕತೆ ಇದೆ ಎಂದು…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420