ಬಿಸಿ ಬಿಸಿ ಸುದ್ದಿ

ಕಲಬುರಗಿ: ಬಿಸಿಎಂ ವಸತಿ ನಿಲಯದ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ ಪ್ರಭು ದೊರೆ

ಕಲಬುರಗಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಭು ದೊರೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು.

ವಸತಿ ನಿಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಸಮಸ್ಯೆಗಳಿಗೆ ಕಿವಿಯಾಗಿದ ಅವರು ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಿಲಯ ಪಾಲಕರ ನಿಯೋಜನೆಯನ್ನು ರದ್ದುಪಡಿಸಿ, ಬೇರೆ ನಿಲಯ ಪಾಲಕರನ್ನು ನಿಯೋಜನೆ ಮಾಡುವ ಮೂಲಕ ಪರಿಹಾರ ಒದಗಿಸಿ ವಿದ್ಯಾರ್ಥಿಗಳಿಗೆ ಧ್ವನಿಯಾದರು.

ಈ ಸಂದರ್ಭದಲ್ಲಿ ಸಂಶೋಧನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರವಿ, ಸ್ನಾತಕೋತ್ತರ ವಿದ್ಯಾರ್ಥಿ ಒಕ್ಕೂಟ ಅಧ್ಯಕ್ಷ ಶಿವು ಸೇರಿದಂತೆ ಹಲವು ವಿದ್ಯಾರ್ಥಿಗಳು ಸಿಬ್ಬಂದಿಗಳು ಹಾಜರಿದ್ದರು.

emedialine

Recent Posts

ನಾಳೆಯಿಂದ ಗುಡ್ಡಾಪುರ ವರದಾನೇಶ್ವರಿ ಪುರಾಣ ಆರಂಭ

ಕಲಬುರಗಿ: ಜಿಲ್ಲಾ ಬಣಗಾರ ಸಮಾಜ ಹಾಗೂ ಶ್ರೀ ಜಡೆ ಶಂಕರಲಿಂಗ ದೇವಸ್ಥಾನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಶ್ರಾವಣ ಮಾಸದ ಅಂಗವಾಗಿ ಮಕ್ತಂಪುರದ…

4 mins ago

ನೀತಿ ಆಯೋಗದಿಂದ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿಗೆ ಎರಡನೇ ರ‍್ಯಾಂಕ್ ಘೋಷಣೆ

ಮಹತ್ವಕಾಂಕ್ಷೆ ತಾಲೂಕಿನಲ್ಲಿ ಉತ್ತಮ ಪ್ರಗತಿ ಹಿನ್ನೆಲೆ ಕಲಬುರಗಿ: ಶಿಕ್ಷಣ, ಆರೋಗ್ಯ, ಕೌಶಲ್ಯ, ಮಹಿಳಾ ಮತ್ತು ಮಕ್ಕಳ, ಕೃಷಿ ಸೇರಿದಂತೆ ಜನರ…

12 mins ago

ವಾಡಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವ

ವಾಡಿ: ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಾಲ್ಕನೇ ಸೋಮವಾರ ಪಲ್ಲಕ್ಕಿ ಉತ್ಸವ ಭಕ್ತರ ಜೈ ಘೋಷದೊಂದಿಗೆ ವಿಜೃಂಭಣೆಯಿಂದ…

3 hours ago

ವಿನೂತನ ಪ್ರಯೋಗ `ಗಜಲ್-ಕವಿತೆ’ ಜುಗಲಬಂದಿ

ಕಲಬುರಗಿ: ಅದೊಂದು ಸುಂದರ ಭಾವಲೋಕ, ಅಲ್ಲಿ ಮೋಹಕ ಮಾತುಗಳದೇ ಅನುರಣನ. ಪ್ರೇಮದ ಉನ್ಮಾದ ಮತ್ತು ವಿರಹದ ಬೇಗೆ ಒಂದೆಡೆಯಾದರೆ, ಸೂಫಿಸಂ…

3 hours ago

ದೇಹ ಮತ್ತು ಮನಸ್ಸು ಸದೃಢವಾಗಲು ಕ್ರೀಡೆ ಅವಶ್ಯಕ: ಬಸವರಾಜ ಬಳೂoಡಗಿ

ಕಲಬುರಗಿ: ಕ್ರೀಡೆಗಳು ಜೀವನದಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತವೆ. ದೇಹ ಮತ್ತು ಸದೃಢವಾಗಲು ಪ್ರತಿಯೊಬ್ಬರೂ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ಕೊಡಬೇಕು.ಎಂದು…

5 hours ago

ಶಹಾಪುರ: ಸಾಹಿತ್ಯ ಕ್ಷೇತ್ರಕ್ಕೆ ಶಾಂತರಸರ ಕೊಡುಗೆ ಅಪಾರ | ದರ್ಶನಾಪುರ

ಶಹಾಪುರ : ಸಾಹಿತ್ಯ ವಿವಿಧ ಪ್ರಕಾರಗಳಾದ ಕಥೆ, ಕವನ, ಕಾದಂಬರಿ, ಗಜಲ್,ನಾಟಕ ಮುಂತಾದವುಗಳಲ್ಲಿ ಶಾಂತರಸರು ಸಾಕಷ್ಟು ಕೆಲಸ ಮಾಡಿ ಸಾಹಿತ್ಯ…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420