ಚಿತ್ತಾಪುರ: ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ವರದಿಯ ಶಿಫಾರಸ್ಸನ್ನು ಯಥಾವತ್ತಾಗಿ ಜಾರಿಗೊಳಿಸಲು ಅನುಮೊದನೆ ನೀಡಿದ್ದಕ್ಕಾಗಿ ಚಿತ್ತಾಪುರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಜು.7ರಿಂದ ಕಾಲ್ಪನಿಕವಾಗಿ ವೇತನ ನಿಗದಿ ಹಾಗೂ ಆ.1ರಿಂದ ಆರ್ಥಿಕ ಸೌಲಭ್ಯವನ್ನು ನೀಡಲು ಹಾಗೂ ವೇತನ ಆಯೋಗ ಶಿಫಾರಸ್ಸು ಮಾಡಿದ ಶೇ.27.5 ರಷ್ಟು ವೇತನ ನಿಗದಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೊದನೆ ನೀಡಿದ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರಿಗೆ ಸಚಿವ ಸಂಪುಟದ ಸಚಿವರುಗಳಿಗೆ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಸಿದ್ದಾರೆ.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…