ಶಹಾಬಾದ: ಹಣ ದೋಚಿದ ಕಳ್ಳಿಯರಿಬ್ಬರ ಬಂಧನ

ಶಹಾಬಾದ: ನಗರದ ಕೆನರಾ ಬ್ಯಾಂಕಿನಿಂದ ಹಣ ತೆಗೆದುಕೊಂಡು ಹೋಗುವಾಗ ಬ್ಯಾಗ್ ಕಟ್ ಮಾಡಿ ಹಣದ ಬ್ಯಾಗ್ ದೋಚಿದ ಇಬ್ಬರು ಕಳ್ಳಿಯರನ್ನು ನಗರದ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನಗರದ ದಕ್ಕಾ ತಾಂಡಾದ ಪೂನಮ್/ದೀಯಾ ಕೃಷ್ಣ ಕಾಂಬ್ಳೆ (22) ಹಾಗೂ ಕಿರಣ್ ಗಣಪತಿ ಸಕಟ್ (27) ಬಂಧಿತ ಆರೋಪಿಗಳು.

ಜುಲೈ 15 ರಂದು ಮಧ್ಯಾಹ್ನ ನಗರದ ಬಂಕಟಚಾಳದ ನಿವಾಸಿ ತಾಹೇರಾಬಿ ಹುಸೇನಸಾಬ ಕೆನರಾ ಬ್ಯಾಂಕಿನಿಂದ 50 ಸಾವರ ರೂ.ಯನ್ನು ಬ್ಯಾಂಗನಲ್ಲಿಟ್ಟುಕೊಂಡು ಹೋಗುತ್ತಿದ್ದಾಗ, ಯಾರೋ ಇಬ್ಬರು ಅಪರಿಚಿತ ಮಹಿಳೆಯರು ಬ್ಯಾಗ್ ಕಟ್ ಮಾಡಿ ಹಣದ ಬ್ಯಾಗ್ ದೋಚಿಕೊಂಡು ಹೋಗಿದ್ದರು. ಈ ಕುರಿತು ತಾಹೇರಾಬಿ ಹುಸೇನಸಾಬ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿ, ಪ್ರಕರಣ ದಾಖಲಿಸಿದ್ದರು.

ಪ್ರಕರಣವನ್ನು ಪತ್ತೆ ಹಚ್ಚಲು ಜಿಲ್ಲಾ ಎಸ್‍ಪಿ ಅಡ್ಡೂರು ಶ್ರೀನಿವಾಸಲು, ಹೆಚ್ಚುವರು ಎಸ್‍ಪಿ ಶ್ರೀನಿಧಿ, ಡಿವಾಯ್‍ಎಸ್‍ಪಿ ಶಂಕರಗೌಡ ಪಾಟೀಲ ಮಾರ್ಗದರ್ಶನದಲ್ಲಿ ಪಿಐ ನಟರಾಜ ಲಾಡೆ, ಪಿಎಸ್‍ಐಗಳಾದ ಚಂದ್ರಕಾಂತ ಮಕಾಲೆ, ಶಾಮರಾಯ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ದೊಡ್ಡಪ್ಪ, ಬಸವರಾಜ,ಸಂತೋಷ, ಹುಸೇನಪಾಷಾ, ಶ್ರೀಕಾಂತ,ಹಂಪಮ್ಮ ಅವರ ತಂಡ ತನಿಖೆ ನಡೆಸಿ ದಕ್ಕಾ ತಾಂಡಾದ ಪೂನಮ್/ದೀಯಾ ಕೃಷ್ಣ ಕಾಂಬ್ಳೆ ಹಾಗೂ ಕಿರಣ್ ಗಣಪತಿ ಸಕಟ್, ಹೈದ್ರಬಾದನ ಹಾವ ದಮನ ಗುಡ್ಡಾ ಹಿಮಾಯತ ಅವರನ್ನು ಬಂದಿಸಿದ್ದಾರೆ.

ಆರೋಪಿತರಿಂದ ಕಳ್ಳತನ ಮಾಡಿದ ನಗದು ಹಣವನ್ನು ಜಪ್ತಿ ಮಾಡಿದ್ದಾರೆ. ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

emedialine

Recent Posts

ಕೂಲಿ ಕಾರ್ಮಿಕ ಈಗ ಹಂಪಿ ವಿವಿಯ ಸಿಂಡಿಕೇಟ್ ಸದಸ್ಯ

ಹಂಪಿ: ಕೂಲಿ ಕಾರ್ಮಿಕ ಈಗ ಹಂಪಿ ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡು ಹೊಸ ಅಧ್ಯಯ ಸೃಷ್ಟಿಸಿದ್ದಾರೆ. ಕಡು ಬಡತನದ ಕುಟುಂಬದಲ್ಲಿ…

5 hours ago

ಚಿಂಚೋಳಿ ಮೇಟ್ರಿಕ್ ಆಗ್ರೋ ಪವರ್ ಲಿಮಿಟೆಡ್ ಕಾರ್ಖಾನೆ ವಿರುದ್ಧ ಪ್ರತಿಭಟನೆ

ಚಿಂಚೋಳಿ: ಕಂಪನಿಯ ಮತ್ತು ಕಾರ್ಮಿಕ ಕಾಯ್ದೆಗಳನ್ನು ನಿರಂತರವಾಗಿ ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ಇಲ್ಲಿನ ಮೇಟ್ರಿಕ್ ಆಗ್ರೋ ಪವರ್ ಲಿಮಿಟೆಡ್…

5 hours ago

ಮುಂದಿನ ಸಚಿವ ಸಂಪುಟ ಸಭೆ ಕಲಬುರಗಿಯಲ್ಲಿ ನಡೆಸಲು ಸಿಎಂ‌ ಒಪ್ಪಿಗೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ‌ ಸಚಿವ…

5 hours ago

ಕಲಬುರಗಿ ನೂತನ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶರಣು ಕ್ಯಾತ್ನಳ್ಳಗೆ ಸನ್ಮಾನ

ಕಲಬುರಗಿ: ನೂತನವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾಗಿ ಪದೋನ್ನತಿ ಹೊಂದಿದ ಡಾ.ಶರಣು ಕ್ಯಾತ್ನಳ್ಳ ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.…

5 hours ago

3 ದಿನದಲ್ಲಿ ಹೊಲಗಳಿಗೆ ಭೇಟಿ ನೀಡಿ ಕ್ಷೇತ್ರ ತಪಾಸಣೆ ಮಾಡುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ

ಕಲಬುರಗಿ: ಇತ್ತೇಚೆಗೆ ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದ ಹೆಸರು, ಉದ್ದು, ಸೋಯಾ ಅವರೆ ಹಾಗೂ ತೊಗರಿ ಬೆಳೆಗಳು ಹಾನಿಯಾಗಿದ್ದು, ದೂರು…

6 hours ago

ಕಲಬುರಗಿ ಮಟ್ಟದ 24 ಶಿಕ್ಷಕರಿಗೆ ಉತ್ತಮ ಪ್ರಶಸ್ತಿ ಪ್ರದಾನ

ಕಲಬುರಗಿ: ಗ್ರಾಮೀಣ ಭಾಗದ ಮಕ್ಕಳು ಇಂದಿಗೂ ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಹೀಗಾಗಿ ಶಿಕ್ಷಕರು ಇಂತಹ ಮಕ್ಕಳ ಬಗ್ಗೆ ವಿಶೇಷ ಕಾಳಜಿ…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420