ಈರಣ್ಣ ಝಳಕಿ ನೇತೃತ್ವದಲ್ಲಿ ರಕ್ತದಾನ ಶಿಬಿರ

0
33

ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಧ್ಯಕ್ಷರು ಹಾಗೂ ರಾಜ್ಯ ಸಭೆಯ ವಿರೋದ ಪಕ್ಷದ ನಾಯಕರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ನಿಮಿತ್ತ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಈರಣ್ಣ ಝಳಕಿ ನೇತೃತ್ವದಲ್ಲಿ ರಕ್ತದಾನ ಶಿಬಿರ ಹಮ್ಮಿಕೋಳ್ಳಲಾಯಿತು.

ಈ ಸಂದರ್ಭದಲ್ಲಿ ಚಂದ್ರಿಕಾ ಪರಮೇಶ್ವರಿ, ಶಿವಾನಂದ ಹೋನಗುಂಟಿ, ಜೈಪ್ರಕಾಶ ಕಮಕನೂರ, ಅಮರ ಶಿರವಾಳ, ಅರುಣ ಭರಣಿ, ಪರಶುರಾಮ ನಾಟೀಕಾರ, ಸೈಯದ ರಕಿಬ್, ಚಂದ್ರು, ಪ್ರವೀಣ ಟಿ.ಟಿ, ಅಪ್ಪಾರಾವ ಪಟ್ಟಣ, ಮಹೇಶ, ಭೀಮು, ಸಿದ್ದು, ವಿವೇಕ ಸೇರಿದಂತೆ ಇತರರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here