ಬಜೆಟ್‌ನಲ್ಲಿ ಯುವಜನರಿಗೆ ಆದ್ಯತೆ ಕೌಶಲ್ಯಾಭಿವೃದ್ಧಿ ಉದ್ಯೋಗಕ್ಕೆ ಒತ್ತು

ಕಲಬುರಗಿ: ಬಸೃಷ್ಟಿಗೆ ವಿಶೇಷ ಆದ್ಯತೆ ಕೊಡುವ ಮೂಲಕ ದೇಶದ ಯುವಜನರಿಗೆ ಬಹುದೊಡ್ಡ ಕೊಡುಗೆ ನೀಡಿದೆ.ಹೊಸದಾಗಿ ಕೆಲಸಕ್ಕೆ ಸೇರುವವರಿಗೆ ಒಂದು ತಿಂಗಳ ಸಂಬಳದ ಪ್ರೋತ್ಸಾಹಧನ, ಉದ್ಯೋಗಿಗಳಿಗೆ, ಕೆಲಸ ನೀಡುವವರಿಗೆ ಬೆಂಬಲ ನೀಡಲು ಹೊಸ ಯೋಜನೆ ಘೋಷಿಸಿದ್ದು, ೧೦೦೦ ಕೈಗಾರಿಕಾ ತರಬೇತಿ ಕೇಂದ್ರಗಳ ಸ್ಥಾಪನೆ, ೨೦ ಲಕ್ಷ ಯುವಜನರಿಗೆ ಕೌಶಲ್ಯಾಭಿವೃದ್ಧಿ ಯೋಜನೆಯನ್ನು ಘೋಷಿಸಿರುವುದು ಸಂತಸ ತಂದಿದೆ. ಎಂದು ಬಿಜೆಪಿ ಮುಖಂಡ ಸಿದ್ದು ಮಾನಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

18 mins ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

20 mins ago

ನಕಲಿ ವೈದ್ಯನ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ

ಸುರಪುರ: ತಾಲೂಕಿನ ಆಲ್ದಾಳ ಗ್ರಾಮದಲ್ಲಿ ನಕಲಿ ವೈದ್ಯನ ಕ್ಲಿನಿಕ್ ಮೇಲೆ ತಾಲೂಕ ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ಮತ್ತು ಅವರ ತಂಡ ದಾಳಿ…

22 mins ago

ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಿ

ಕಲಬುರಗಿ: ಬಾಕಿ ವೇತನ ಪಾವತಿಸಲು ಸಿಬ್ಬಂದಿ ಕಡಿತ ಮಾಡಿದ ಆದೇಶವನ್ನು ವಾಪಸ್ ಪಡೆಯಬೇಕು. ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವುದು…

24 mins ago

ಶಿಸ್ತು ಮತ್ತು ದಕ್ಷತೆಯಿಂದ ಉತ್ತಮ ಭವಿಷ್ಯ

ಕಲಬುರಗಿ: ಬದುಕಿನಲ್ಲಿ ಮುಂದೆ ಬರಬೇಕಾದರೆ ಒಳ್ಳೆ ಭವಿಷ್ಯ ಕಾಣಬೇಕಾಗಿದ್ದರೆ ನೀವು ನಿಷ್ಠೆ, ಪರಿಶ್ರಮ ಮತ್ತು ಸಂಕಲ್ಪ ಹೊಂದಿರಬೇಕು. ಕೇವಲ ಪದವಿಗಾಗಿ ಓದುವುದನ್ನು…

25 mins ago

ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು; ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 2024-25ನೇ ಸಾಲಿನ ಅರ್ಹ ನೋಂದಾಯಿತ ಕಟ್ಟಡ…

28 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420