ಕಲಬುರಗಿ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕಲಬುರ್ಗಿ ತಾಲೂಕ ಮಟ್ಟದಲ್ಲಿ ನಡೆಯುವ ೮ನೇ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷರಾಗಿ ವಿನೋದ್ ಪಾಟೀಲ್ ಸರಡಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವಿಜಯಕುಮಾರ್ ಪಾಟೀಲ್ ತೇಗಲತಿಪ್ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…
ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…
ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…
ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…
ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…
ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…