ಕಲಬುರಗಿ: ಬಹುಜನ ಸಮಾಜ ಪಕ್ಷ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನೂತನ ಜಿಲ್ಲಾ ಕಚೇರಿ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯಪ್ರಧಾನ ಕಾರ್ಯದರ್ಶಿಗಳಾದ ಕೆ.ಬಿ.ವಾಸು, ರಾಜ್ಯ ಕಾರ್ಯದರ್ಶಿಗಳಾದ ಹುಚ್ಚೇಶ್ವರ ವಠಾರ, ಜಿಲ್ಲಾಧ್ಯಕ್ಷರಾದ ಸುನೀಲ ಇಂಗನಕಲ್ಲ, ಜಿಲ್ಲಾ ಸಂಯೋಜಕರಾದ ಮೈಲಾರಿ ಶೆಳ್ಳಗಿ, ಡಾ.ಶಂಕರ ಕಿಲ್ಲೆದಾರ, ಜಿಲ್ಲಾ ಉಪಾಧ್ಯಕ್ಷರಾದ ತಿಪ್ಪಣ್ಣ ಕಿನ್ನೂರ, ಭೀಮು ನೇಲೊಗಿ, ಶೋಭಾ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಾಗೇಶ ಬೆಲಸೂರೆ, ವಿಧಾನಸಭಾ ಅಧ್ಯಕ್ಷರಾದ ವೈಜನಾಥ ಮಿತ್ರ, ಮಹ್ಮದ್ ಶಂಮಷೇರ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರುಗಳು ಉಪಸ್ಥಿತರಿದ್ದರು.
ಶಹಾಬಾದ: ತಾಲೂಕಿನ ಜೆಪಿ ಕಾರ್ಖಾನೆ ಮತ್ತು ಜಿಇ ಕಾರ್ಖಾನೆ ಕಾರ್ಖಾನೆಗಳನ್ನು ಪುನಃ ಪ್ರಾರಂಭ ಮಾಡಲು ಮಂಗಳವಾರ ಕಲಬುರಗಿಯಲ್ಲಿ ನಡೆಯುವ ಸಚಿವ…
ಕಲಬುರಗಿ: ನವ ಕರ್ನಾಟಕ MRW/VRW/URW ಗೌರವ ಧನ ಕಾರ್ಯಕರ್ತರ ಖಾಯಮಾತಿಗಾಗಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿಗೆ ಅಖಿಲ ಕರ್ನಾಟಕ ದಲಿತ ಸೇನೆ…
ಕಲಬುರಗಿ: ಸುಪ್ರೀಂಕೋರ್ಟ್ ತೀರ್ಪಿನಂತೆ ಒಳಮೀಸಲಾತಿಯನ್ನು ರಾಜ್ಯ ಸರಕಾರ ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟ…
ಕಲಬುರಗಿ: ಪ್ರೀಯಾಂಕ ಖರ್ಗೆ ಚಿತ್ತಾಪೂರ ಮತಕ್ಷೇತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಇವರ ಕ್ಷೇತ್ರದ ಬಿ.ಇ.ಓ ಕವೇರಿಯಲ್ಲಿ 20 ಕೋಟಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ದಶಮಾನೋತ್ಸವದ ಅಂಗವಾಗಿ ಪ್ಲಾಸ್ಟಿಕ ಮುಕ್ತ ಅಭಿಯಾನವನ್ನು ನಗರದಲ್ಲಿ ಮಹಾನಗರ ಪಾಲಿಕೆ ಹಾಗೂ ಕೆಕೆಆರ್ಡಿಬಿವತಿಯಿಂದ ಯುನೈಟೆಡ್ ಆಸ್ಪತ್ರೆ…
ಕಲಬುರಗಿ; ಡಾ. ಬಿ.ಡಿ.ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನ ಕೇಂದ್ರ, ಕಲಬುರಗಿ ಬಸವ ಸಮಿತಿ ಈ ಸಂಸ್ಥೆಯು ಸಾಹಿತ್ಯ, ಸಂಶೋಧನೆ, ಸಮಾಜಿಕ…