ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಗ್ರಾಮ ಸ್ವರಾಜ್ಯದ ನಿಮಿತ್ತ ಜನಸ್ಪಂದನಾ ಕಾರ್ಯಕ್ರಮ

0
23

ಚಿತ್ತಾಪುರ: ಗ್ರಾಮ ಸ್ವರಾಜ್ಯ ಅಭಿಯಾನದ ಪ್ರಯುಕ್ತ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಮತ ಕ್ಷೇತ್ರವಾದ ಚಿತ್ತಾಪುರದಲ್ಲಿ ಜನರ ಕುಂದುಕೊರತೆಗಳನ್ನು ಶೀಘ್ರದಲ್ಲಿ ಸಮಸ್ಯಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಈ ಸಂದರ್ಭದಲ್ಲಿ ಮಾತನಾಡಿ
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯಗಳು ಸಿಗುವಂತೆ ಮಾಡುವ ಉದ್ದೇಶ ಈ ಜನಸ್ಪಂದನ ಕಾರ್ಯಕ್ರಮದಾಗಿದೆ ಎಂದು ಅವರು ತಿಳಿಸಿದರು.

Contact Your\'s Advertisement; 9902492681

ಕಾರ್ಯಕ್ರಮದ ಮಾಹಿತ ಅರಿತ ಕ್ಷೇತ್ರದ
ಸಾವಿರಾರು ಮತದಾರರು ತಮ್ಮ ಅಹವಾಲುಗಳೊಂದಿಗೆ ಆಮಿಸಿ, ತಮ್ಮ ಸಮಸ್ಯೆ ಮನವರಿಕೆ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನ ಜನನ ಕರೆದು ಕಡಿಮೆ ಕಾಲವಾಕಾಶದಲ್ಲಿ ಮಾಡುವ ಕೆಲಸಗಳನ್ನ ಇಂದು ಸ್ಥಳದಲ್ಲೇ ಸಮಸ್ಯೆಗಳನ್ನ ಬಗೆಹರಿಸಲು ಸೂಚಿಸಿದರು.

ಶಾಸಕ ಖರ್ಗೆ ಅವರ ಈ ಕೆಲಸಕ್ಕೆ ಕ್ಷೇತ್ರದ ಜನರು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here