ಪರಿವರ್ತನೆಯಲ್ಲಿ ಸಮೂಹ ಮಾಧ್ಯಮಗಳ ಪಾತ್ರ ಅನನ್ಯ

ಚಿಂಚೋಳಿ: ಸಮೂಹ ಮಾಧ್ಯಮಗಳು ಯಾವಾಗಲೂ ಸಮಾಜದ ಮಹತ್ವದ ಸ್ಥಂಬಗಳಾಗಿ ಉಳಿದಿವೆ ಹಾಗೂ ಶೈಕ್ಷಣಿಕ ಸಾಮಾಜಿಕ ಕುರಿತಂತೆ ಎಲ್ಲಾ ಕ್ಷೇತ್ರಗಳ ಪ್ರಚಲಿತ ವಿದ್ಯಮಾನಗಳ ಬಗ್ಗೆ ವರದಿ ನೀಡುವುದಲ್ಲದೆ ಸಮಾಜದ ಸ್ವಾಸ್ಥ್ಯವನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಮಹಿಳಾ ಪ್ರಗತಿಪರ ಸಾಹಿತಿ ಜ್ಯೋತಿ ಡಿ ಭೊಮ್ಮಾ ಅಭಿಪ್ರಾಯಪಟ್ಟರು.

ಚಂದಾಪೂರದ ಸಮಾಜ ಕಲ್ಯಾಣ ಇಲಾಖೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಭಾರತ ಜನ-ಸಂಗಮ ಸಮಿತಿ ಹಾಗೂ ಯೂನಿಟಿ ಆಫ್ ಮೂಲನಿವಾಸಿ ಬಹುಜನ ಸಂಘಟನೆ ವತಿಯಿಂದ ಹಮ್ಮಿಕೊಂಡ ವಿದ್ಯಾರ್ಥಿಗಳ ಮೇಲೆ ಸಮೂಹ ಮಾಧ್ಯಮಗಳ ಪ್ರಭಾವ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿ ಮಾತನಾಡಿದರು.

ಮುಂದುವರೆದು ಪ್ರಜಾಪ್ರಭುತ್ವದಲ್ಲಿ ಮಾದ್ಯಮಗಳು ಪ್ರಮುಖವಾದ ಸ್ಥಾನವನ್ನು ಅಲಂಕರಿಸಿವೆ ಅದಕ್ಕಾಗಿ ವಿದ್ಯಾರ್ಥಿಗಳು ಸಮೂಹ ಮಾಧ್ಯಮಗಳ ಸದುಪಯೋಗ ಪಡೆದುಕೊಳ್ಳಬೇಕು ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಸಮೂಹ ಮಾಧ್ಯಮಗಳಿಂದ ದುರುಪಯೋಗ ಪಡೆದುಕೊಂಡು ಜೀವನ ವ್ಯರ್ಥ ಹಾಳು ಮಾಡಿಕೊಳ್ಳುತ್ತಿದ್ದಾರೆ ತಮ್ಮ ಜೀವನದ ಉತ್ತಮ ಭವಿಷ್ಯಕ್ಕಾಗಿ ಮಾದ್ಯಮಗಳು ಬಳಸಿಕೊಂಡಾಗ ಮಾತ್ರ ಆದರ್ಶ ವ್ಯಕ್ತಿಗಳಾಗಲು ಸಾದ್ಯವೆಂದರು ಕಾರ್ಯಕ್ರಮವನ್ನು ಚಿಂಚೋಳಿ ಡಿ ವಾಯ ಎಸ್ಪಿಗಳಾದ ಸಂಗಮೇಶ ಹಿರೇಮಠ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ನರಸಮ್ಮ ಆವುಂಟಿ ವೀರಣ್ಣಾ ಸುಗಂದಿ ಶೈಲಜಾ ಸಾಗರ ಆನಂದಿ ಮಾತನಾಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾರುತಿ ಗಂಜಗಿರಿ ವಹಿಸಿದರು. ಪ್ರಾಸ್ತಾವಿಕವಾಗಿ ಗೋಪಾಲ ಗಾರಂಪಳ್ಳಿ ಮಾತನಾಡಿದರು ಮೋಹನ ಐನಾಪೂರ ಸ್ವಾಗತಿಸಿದರೆ ಮೌನೇಶ್ ಮುಸ್ತರಿ ಕಾರ್ಯಕ್ರಮ ನಿರೂಪಿಸಿದರು.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

11 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

11 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

11 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

11 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

12 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420