ವೃತ್ತಿ ಮಾರ್ಗದರ್ಶನ ಕಾರ್ಯಾಗಾರಕ್ಕೆ ಚಾಲನೆ

0
53

ಕಲಬುರಗಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಮತ್ತು ಸಿದ್ದಾರ್ಥ ಕಾನೂನು ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ನಗರದ ಸಿದ್ದಾರ್ಥ ಕಾನೂನು ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನು 1ನೇ ಹೆಚ್ಚುವರಿ ಸಿವಿಲ್ ಹಾಗೂ ಸೇಷನ್ಸ್ ನ್ಯಾಯಾಧೀಶ ಎ.ವಿ.ಶ್ರೀಕಾಂತ ಉದ್ಘಾಟಿಸಿದರು.

ಕೆಪಿಇ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಶಾಂತಪ್ಪ ಸೂರನ್, ಆಡಳಿತಾಧಿಕಾರಿ ಡಾ.ಚಂದ್ರಶೇಖರ ಶೀಲವಂತ, ಡಾ.ಸುನೀಲ ಎನ್.ಬಗಾಡೆ, ಗಿರೀಶ ಸರದೇಶಪಾಂಡೆ, ನರೇಂದ್ರ ಬಡಶೇಷಿ, ಗಿರೀಶ ಕೆ., ಡಾ.ತಿಪ್ಪೇಸ್ವಾಮಿ ಎಸ್.ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here