ಚಿಂಚೋಳಿ; ಪರಿಶಿಷ್ಟ ಜಾತಿಯ ಪ್ರತಿಭಾವಂತ ದಕ್ಷ ಅಧಿಕಾರಿ ಅರಕ್ಷಕ ಉಪನಿರೀಕ್ಷಕರಾದ ಪರಶುರಾಮ ಚಲುವಾದಿ ರವರ ಆತ್ಮಹತ್ಯಗೆ ಕಾರಣಿಕರ್ತರಾದ ಶಾಸಕ ಚೆನ್ನಾರಡ್ಡಿ ರವರನ್ನು ಮತ್ತು ಅವರ ಆತ್ಮಹತ್ಯೆಗೆ ಕಾರಣಿಕರ್ತರಾದವರೆಲ್ಲರನ್ನು ಕೂಡಲೆ ಬಂದಿಸಿ ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಲಾಯಿತು.
ಚಿಂಚೋಳಿ ತಹಸಿಲ್ದಾರರಾದ ಸುಬ್ಬಣ್ಣ ಜಮಖಂಡಿ ರವರ ಮುಖಾಂತರ ವಿಧಾನ ಸಭೆಯ ಸಭಾಪತಿಗಳಿಗೆ ಸಲ್ಲಿಸಿದ ಹಕ್ಕೊತ್ತಾಯದಲ್ಲಿ ಪರಶುರಾಮ ಚಲುವಾದಿ ರವರ ಆತ್ಮಹತ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಮತ್ತು ಅವರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಪರಿಹಾರ ಮತ್ತು ಭದ್ರತೆ ನೀಡಬೇಕೆಂದು ತಹಸಿಲ ಆವರಣದಲ್ಲಿ ದಲಿತ ಹಿಂದುಳಿದ ಸಮುದಾಯಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾರುತಿ ಗಂಜಗಿರಿ ಹಣಮಂತ ಪೂಜಾರಿ ರಾಜಶೇಖರ ಹೋಸಮನಿ ಗೋಪಾಲ ರಾಂಪೂರೆ ಬಾಬುರಾವ್ ಕಳಸ್ಕರ ಜಗದೇವ ಗೌತಮ ಗೌತಮ ಬೊಮ್ಮನಳ್ಳಿ ಮೋಹನ ಐನಾಪೂರ ಗೋಪಾಲ ಗಾರಂಪಳ್ಳಿ ಚಂದ್ರಕಾಂತ ಗಡಿಲಿಂಗದಳ್ಳಿ ಮೌನೇಶ್ ಗಾರಂಪಳ್ಳಿ ಸೇರಿದಂತೆ ಹಲವರು ಇದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…